ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಜಗಳ ಬಿಡಿಸದೇ ನೋಡುತ್ತ ನಿಂತ ಸಾರ್ವಜನಿಕರು!

Team Udayavani, Jan 30, 2023, 5:10 PM IST

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಕಾರ್ಕಳ: ಸರಕಾರಿ ಬಸ್‌ ಚಾಲಕ ಮತ್ತು ಖಾಸಗಿ ಬಸ್‌ ಕಂಡಕ್ಟರ್‌ ನಡುವೆ ಸಂಚಾರದ ಸಮಯದ ವಿಚಾರಕ್ಕೆ ಜಗಳ ನಡೆದು ಇಬ್ಬರೂ ಬಸ್‌ ನಿಲ್ದಾಣದಲ್ಲೇ ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್‌ ನಿಲ್ದಾಣದಲ್ಲಿ ಜ.30ರಂದು ನಡೆದಿದೆ. ಅಚ್ಚರಿಯೆಂದರೆ ಸಾರ್ವಜನಿಕರ ಮುಂದೆಯೇ ಇಬ್ಬರು ತುಂಬಾ ಹೊತ್ತು ಹೊಡೆದಾಡಿಕೊಂಡರೂ ಯಾರೂ ಕೂಡ ಜಗಳ ಬಿಡಿಸಲು ಮುಂದಾಗಲಿಲ್ಲ.

ಸರಕಾರಿ ಬಸ್‌ ಚಾಲಕ ಮೊಹಮ್ಮದ್‌ ಸೈಯದ್‌ ಮತ್ತು ಖಾಸಗಿ ಬಸ್‌ ಕಂಡಕ್ಟರ್‌ ನಡುವೆ ಹೊಡೆದಾಟ ನಡೆದಿರುವುದು. ಸಮಯದ ವಿಚಾರ ಮತ್ತು ಬಸ್‌ಗೆ ಸೈಡ್‌ ಕೊಡುವ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ. ಈ ವೇಳೆ ಸರಕಾರಿ ಬಸ್‌ ಚಾಲಕನಿಗೆ ಖಾಸಗಿ ಬಸ್‌ ಕಂಡಕ್ಟರ್‌ ಅವಾಚ್ಯವಾಗಿ ನಿಂದಿಸಿದ್ದ ಎನ್ನಲಾಗಿದೆ.

ಕೋಪಗೊಂಡ ಚಾಲಕ ಸೈಯದ್‌, ಖಾಸಗಿ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಇಬ್ಬರೂ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲೇ ನಡೆದ ಈ ಇಬ್ಬರ ಜಗಳವನ್ನು ಬಸ್‌ ನಿಲ್ದಾಣದಲ್ಲಿದ್ದ ನೂರಾರು ಜನ ನೋಡುತ್ತಲೇ ನಿಂತಿದ್ದರು. ಸದ್ಯ ಇವರ ಗಲಾಟೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

fishing boats

ಬಂದರುಗಳಲ್ಲಿ ಹೂಳೆತ್ತಿದರೆ ಮೀನುಗಾರರು ನಿರಾತಂಕ

7-shirwa

ಆಟಿಸಂ ಮಕ್ಕಳ ಸಮಸ್ಯೆ ಬಗ್ಗೆ ಸರಕಾರವನ್ನು ಎಚ್ಚರಿಸಬೇಕಿದೆ: ಡಾ| ಭಂಡಾರಿ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ