ಕಳಸ-ಕಾರ್ಕಳ ಹೆದ್ದಾರಿ ತಿರುವು ಸಿಲುಕಿದ ಐರಾವತ!
Team Udayavani, Aug 25, 2018, 10:03 AM IST
ಕಾರ್ಕಳ: ಕಳಸ-ಕಾರ್ಕಳ ಹೆದ್ದಾರಿಯ ತಿರುವೊಂದರಲ್ಲಿ ಶುಕ್ರವಾರ ಕೆಎಸ್ಆರ್ಟಿಸಿ ಐರಾವತ ಬಸ್ಸನ್ನು ತಿರುಗಿಸಲು ಸಾಧ್ಯ ವಾಗದೆ ಸಾಕಷ್ಟು ಕಾಲ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಮಂಗಳೂರಿಗೆ ಬರುತ್ತಿದ್ದ ಬಸ್ಸನ್ನು ಹೆದ್ದಾರಿಯ ನೆಲ್ಲಿಬೀಡು ಎಂಬಲ್ಲಿ ತಿರುವಿನಲ್ಲಿ ಚಾಲಕನಿಗೆ ಸರಾಗವಾಗಿ ತಿರುಗಿಸಲು ಸಾಧ್ಯವಾಗಿಲ್ಲ. ಬಸ್ ಹಿಂದೆಯೂ ಹೋಗದೇ ಮುಂದೆಯೂ ಸಾಗದೇ ಸಮಸ್ಯೆ ಉಂಟಾಗಿತ್ತು. ಬಸ್ ಸಿಬಂದಿ, ಜನರು ಸೇರಿ ಪ್ರಯ ತ್ನಿಸಿ ದರೂ ಸಾಧ್ಯವಾಗಿಲ್ಲ. ಅನಂತರ ಜೆಸಿಬಿ ಸಹಾಯದಿಂದ ಬಸ್ಸನ್ನು ಹಿಂದಕ್ಕೆ ಎಳೆದು ತಿರುಗಿಸಲು ಅನುವು ಮಾಡಿ ಕೊಡಲಾಯಿತು. ಚಾರ್ಮಾಡಿ ರಸ್ತೆಯಲ್ಲಿ ಘನ ವಾಹನಗಳಿಗೆ ಪ್ರವೇಶವಿಲ್ಲದ ಕಾರಣ ಕೆಲವು ವಾಹನಗಳು ಕಳಸ-ಕಾರ್ಕಳ ರಸ್ತೆಯಲ್ಲಿ ಸಂಚರಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ