ಕಂದಾಯ ಸಚಿವರಿಗೆ ಕಾರ್ಕಳ ಶಾಸಕರ ಮನವಿ


Team Udayavani, Sep 12, 2017, 7:00 AM IST

1109kar12.jpg

ಕಾರ್ಕಳ: ನೂತನ ತಾಲೂಕಾಗಿ ಘೋಷಣೆಯಾಗಿರುವ ಹೆಬ್ರಿಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡುವ ಪ್ರಕ್ರಿಯೆಯನ್ನು ಕ್ಷೀಪ್ರಗೊಳಿಸುವಂತೆ ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಕಳ ಶಾಸಕ ಹಾಗೂ ವಿಪಕ್ಷದ ಮುಖ್ಯ ಸಚೇತಕ ವಿ. ಸುನಿಲ್‌ ಕುಮಾರ್‌ ಮನವಿ ಸಲ್ಲಿಸಿದರು.

ಮಲೆನಾಡು ಹಾಗೂ ಬಯಲು ಸೀಮೆಯನ್ನು ಬೆಸೆಯುವ ಕಾಡು -ನಾಡು ಪ್ರಕೃತಿಯ ರಮ್ಯ ತಾಣಗಳನ್ನೊಳಗೊಂಡ ಪ್ರೇಕ್ಷಣೀಯ ಸ್ಥಳ, ಪ್ರಮುಖ ವಾಣಿಜ್ಯ ಕೇಂದ್ರ ಹೆಬ್ರಿ. ಇನ್ನು ತಾಲೂಕು ಕೇಂದ್ರವಾಗಲಿದೆ. ತಾ| ಮಟ್ಟದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಯನ್ನು ತೆರೆಯಲು ಬೇಕಾಗಿರುವ ಮೂಲಭೂತ ವ್ಯವಸ್ಥೆಗಳು ಹೆಬ್ರಿಯಲ್ಲಿವೆ. ನೂತನ ತಾಲೂಕು ಅಧಿಕೃತವಾಗಿ ಕಾರ್ಯಾರಂಭ ಮಾಡಲು ಅನುಕೂಲವಾಗುವಂತೆ ನೂತನ ತಾಲೂಕು ಕಚೇರಿ ಹಾಗೂ ಹೊಸ ತಹಶೀಲ್ದಾರರನ್ನು ನೇಮಕ ಮಾಡಿ ತಾಲೂಕಿಗೆ ಒಳಪಡಬೇಕಾದ ಕಂದಾಯ ಗ್ರಾಮಗಳ, ವಿವಿಧ ಇಲಾಖಾವಾರು ಕಚೇರಿಗಳು ಸೇರಿದಂತೆ ತಾಲೂಕು ಆಡಳಿತ ಪ್ರಾರಂಭಿಸಬೇಕಾದ ಎಲ್ಲ ಆಡಳಿತಾತ್ಮಕ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನ ಬಿಡುಗಡೆ ಗೊಳಿಸುವಂತೆ ಮನವಿ ಸಲ್ಲಿಸಿದರು.           

ಡಿಸಿ ಮನ್ನಾ ಜಮೀನು 94ಸಿ ಮಂಜೂರು ಮಾಡಲು ಮನವಿ ಪ.ಜಾತಿ ಮತ್ತು ಪ.ಪಂಗಡದವರಿಗೆ ಕೃಷಿ ಮಾಡುವ ಸಲುವಾಗಿ ಸ್ವಾತಂತ್ರ್ಯ ಪೂರ್ವದಲ್ಲಿ ಕೆಲವು ಗ್ರಾಮಗಳಲ್ಲಿ ಜಮೀನನ್ನು ಕಾಯ್ದಿರಿಸಲಾಗಿದ್ದು ಇವರೆಗೂ ಅಂತಹ ಜಮೀನನ್ನು ವಿತರಣೆ ಮಾಡದೇ ಇರುವುದರಿಂದ ಹಲವಾರು ಪ. ಜಾತಿ, ಪ. ಪಂಗಡ ಜನಾಂಗ ವಂಚಿತರಾಗಿರುತ್ತಾರೆ. ಕೆಲವು ಪ್ರದೇಶಗಳಲ್ಲಿ ಕಾಯ್ದಿರಿಸಿದ ಜಮೀನಿನಲ್ಲಿ ಬೇರೆಯವರು ಆಕ್ರಮಣ ಮಾಡಿ ಕೃತ್ಯಾವಳಿ ಮಾಡಿರುವುದರಿಂದ ಇಂತಹ ಜಮೀನಿನ ಬದಲಾಗಿ ಬೇರೆ ಜಮೀನನ್ನು ಗುರುತಿಸಬೇಕಾಗಿದೆ. ಕರ್ನಾಟಕ ಭೂ ಮಂಜೂರಾತಿ ಕಾಯ್ದೆ 1969 ರಂತೆ ಪ್ರತಿ ಜು.1ಕ್ಕೆ ಲಭ್ಯತಾ ಪಟ್ಟಿ ಪ್ರಕಟಿಸಬೇಕಾಗಿದ್ದು ಪ.ಜಾತಿ / ಪ.ಪಂಗಡ ಜನಾಂಗದವರಿಗೆ ಮಂಜೂರು ಮಾಡಲು ಕಾಯ್ದಿರಿಸಿರುವ (ಡಿಸಿ ಮನ್ನಾ) ಜಮೀನುಗಳನ್ನು ಭೂ ವಂಚಿತ ಬಡ ಪ.ಜಾತಿ / ಪ.ಪಂಗಡದ ಜನಾಂಗದವರಿಗೆ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರಲ್ಲಿ ವಿನಂತಿಸಿದರು.
    
94 ಸಿ ಮತ್ತು 94 ಸಿಸಿ ಯಡಿ ಹಲವಾರು ಮಂದಿ ಜಮೀನು ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದು ಡೀಮ್ಡ್ ಫಾರೆಸ್ಟ್‌ ಸಮಸ್ಯೆಗಳಿಂದಾಗಿ ಜಮೀನು ಮಂಜೂರಾತಿಗೆ ಅಡಚಣೆಯುಂಟಾಗಿದೆ, ಸಚಿವರು ಮಧ್ಯ ಪ್ರವೇಶಿಸಿ 94ಸಿ ಮತ್ತು 94ಸಿಸಿ ಅರ್ಜಿಗಳನ್ನು ಶೀಘ್ರ ವಿಲೇ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.