ರಸ್ತೆ ಸಮಸ್ಯೆ: ನೊಂದ ರಿಕ್ಷಾ ಚಾಲಕನಿಂದ ಹೊಂಡದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ


Team Udayavani, Oct 6, 2021, 2:41 PM IST

karkala news

ಕಾರ್ಕಳ: ಕಾರ್ಕಳ‌ ಪುರಸಭೆ ವ್ಯಾಪ್ತಿಯ ನಗರ ಮೂರು ಮಾರ್ಗ ಬಳಿ  ಮಂಗಳೂರಿಗೆ ತೆರಳುವ ರಸ್ತೆ ಸಂಪೂರ್ಣ ಕೆಟ್ಟು‌ ಸಂಚಾರಿಸಲು ಸಾದ್ಯವಿಲ್ಲದಂತಾಗಿದೆ. ರಸ್ತೆ ಅವ್ಯವಸ್ಥೆಯಿಂದ ನೊಂದ ರಿಕ್ಷಾ ಚಾಲಕರೋರ್ವರು ಬುಧವಾರ  ರಸ್ತೆ ಹೊಂಡದಲ್ಲಿ  ಬಾಳೆ ಗಿಡನೆಟ್ಟು ಪ್ರತಿಭಟಿಸಿರುವುದು ಕಂಡುಬಂದಿದೆ.

ಈ ರಸ್ತೆ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಒಳಚರಂಡಿ ಕಾಮಗಾರಿಯ ಸಂದರ್ಭ ರಸ್ತೆಗೆ ಹಾನಿಯಾಗಿತ್ತು.ಅನಂತರದಲ್ಲಿ ಶಾಶ್ವತ ದುರಸ್ತಿ ಪಡಿಸದೆ  ತಾತ್ಕಾಲಿಕ ತೇಪೆಯಲ್ಲೆ ದಿನ ಕಳೆಯುತ್ತ ಬರಲಾಗಿತ್ತು.ರಸ್ತೆ ಪೂರ್ತಿ ಹೊಂಡಗಳೆ ತುಂಬಿ ವಾಹನ ಸಂಚಾರ, ಕಾಲ್ನಡಿಗೆಯಲ್ಲಿ ತೆರಳಲು ಸಾದ್ಯವಾಗುತ್ತಿಲ್ಲ.ರಸ್ತೆ ಬದಿ ಅಂಗಡಿಯವರು ಬಂದ್ ಮಾಡಿ ಮನೆಗೆ ಹೋಗುವ ಸ್ಥಿತಿ ಇದೆ..ಇಷ್ಟೆಲ್ಲ ಸಮಸ್ಯೆಯಿದ್ದರೂ ಪುರಸಭೆ ಅಧಿಕಾರಿಗಳು ಹೊಂಡ ನಿವಾರಣೆ ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ.

ಕ್ಷೇತ್ರದ ಶಾಸಕರು ರಾಜ್ಯದ ಮಂತ್ರಿಯಾಗಿದ್ದರೂ  ಮುಖ್ಯ ರಸ್ತೆಯ ಹೊಂಡಕ್ಕೆ ಮುಕ್ತಿ ನೀಡುವ ಬಗ್ಗೆ ಅಧಿಕಾರಿ ವರ್ಗ, ಜನಪ್ರತಿನಿಧಿಗಳು ಗಮನಕೊಡುತಿಲ್ಲ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ, ಎಚ್ ಡಿಕೆ ಚೀಪ್‌ ಪಾಪ್ಯುಲಾರಿಟಿ ಬಿಡಲಿ: ಸಚಿವ ಕಾರಜೋಳ

ಈ ಹಿಂದೆ ಇದೆ ಹೊಂಡದಲ್ಲಿ ವಿಪಕ್ಷದವರು ಬೆಂಡೆ ಗಿಡ ನೆಟ್ಟಿದ್ದರು.ಆದರೂ ಅಧಿಕಾರಿಗಳು ನೆಟ್ಟಗೆ ಆಗಿಲ್ಲ ಅಂತ ಜನ ಹಿಡಿಶಾಪ ಹಾಕುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಪರಿಹಾರ ಕಾಣುವವರು ಯಾರು ಎನ್ನುವುದೆ ಯಕ್ಷ ಪ್ರಶ್ನೆಯಾಗಿ ಉಳಿದಿದೆ.ಕಳೆದ ರಾತ್ರಿಯಿಂದ ಮಳೆಯೂ ಹೆಚ್ಚಿದ್ದು  ರಸ್ತೆ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಆಡಳಿತವರ್ಗ ಇನ್ನಾದರು ಈ ಸಮಸ್ಯೆಯನ್ನು  ಗಮನಿಸುವರೆ ಎಂದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.