ಹೊಂಡ ಗುಂಡಿಗಳ ಮಧ್ಯೆ ರಸ್ತೆ ಎಲ್ಲಿದೆ?


Team Udayavani, Jun 29, 2018, 6:00 AM IST

2706kar1.jpg

ಕಾರ್ಕಳ: ಮಳೆಗಾಲ ಪ್ರಾರಂಭವಾಗಿ ತಿಂಗಳು ಕಳೆವ ಮುನ್ನವೇ ಹೊಂಡಗುಂಡಿಗಳು ಕಾರ್ಕಳದ ರಸ್ತೆಗಳಲ್ಲಿ ನಿರ್ಮಾಣವಾಗಿವೆ. 
 
ರಸ್ತೆ ಹಾಳಾಗಿದ್ದು ಎಲ್ಲೆಲ್ಲಿ? 
ನಗರದ ಮುಖ್ಯ ರಸ್ತೆಯ ಸಾಲ್ಮರ, ರಥಬೀದಿ, ತಾಲೂಕು ಕಚೇರಿ, ಮೂರು ಮಾರ್ಗ ರಸ್ತೆ ಹದಗೆಟ್ಟಿದೆ. ಸಾಲ್ಮರ- ರಥಬೀದಿ ರಸ್ತೆಯ ಮೇಲ್ಪದರವಂತೂ ಸಂಪೂರ್ಣ ಕೆಟ್ಟು ಹೋಗಿದೆ. ಸಮರ್ಪಕ ವಾಗಿ ಒಳಚರಂಡಿ ವ್ಯವಸ್ಥೆ ಇಲ್ಲದಿರು ವುದರಿಂದ ಮಳೆ ನೀರು ರಸ್ತೆಯಲ್ಲೇ ಹರಿದು  ಇಂತಹ ಸಮಸ್ಯೆ ಎದುರಾಗಿದೆ. 
 
ವಾಹನ ಸವಾರರಿಗೆ ಅಪಾಯ
ಜೋರಾಗಿ ಮಳೆ ಸುರಿಯವ ಸಂದರ್ಭ ಈ ಹೊಂಡಗಳು ನೀರಿನಿಂದ ತುಂಬುತ್ತವೆ. ಹೀಗಾಗಿ ಸವಾರರು ಅಂದಾಜಿಲ್ಲದೇ ತೆರಳುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಯಾಗಿದೆ.  ಈಗಾಗಲೇ ಕೆಲವು ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬಿದ್ದು ಗಾಯಗಳಾದ ಘಟನೆಗಳು ಸಂಭವಿಸಿವೆ.  

ಕಾರ್ಕಳ ಪೇಟೆಯಲ್ಲಿ ಸರಿಯಾದ ರೀತಿಯಲ್ಲಿ  ಫ‌ುಟ್‌ಪಾತ್‌ ವ್ಯವಸ್ಥೆ ಇನ್ನೂ ಇಲ್ಲ. ಇದ್ದಲ್ಲಿ ಹೊಂಡಗಳಿವೆ. ಮಳೆ ಬರುವ ವೇಳೆ  ರಸ್ತೆಯಲ್ಲೇ ನಡೆಯಬೇಕಾಗಿ ರುವುದರಿಂದ ಕೆಸರಿನ ಅಭಿಷೇಕವಾಗುತ್ತದೆ.  ಕೆಲವು ಭಾಗದಲ್ಲಿ ಫ‌ುಟ್‌ಪಾತ್‌ನಲ್ಲೇ ಅಂಗಡಿಗಳು ಕೂಡ ಇವೆ.

ಚರ್ಚೆಯಾದರೂ ಪ್ರಯೋಜನವಿಲ್ಲ
ರಸ್ತೆಹೊಂಡ ಮುಚ್ಚುವ ಕುರಿತು, ಒಳಚರಂಡಿ ವ್ಯವಸ್ಥೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪ್ರತೀಬಾರಿ ಚರ್ಚೆಯಾಗುತ್ತದೆ. ಆದರೆ  ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.

ಕ್ರಮ ಕೈಗೊಳ್ಳಿ
ರಸ್ತೆ ಹೊಂಡಗಳನ್ನು ಜಲ್ಲಿ  ಹಾಕಿಯಾದರೂ ಮುಚ್ಚಬೇಕು. ಓಡಾಡಲೂ ಕಷ್ಟವಾಗುತ್ತಿದೆ. ಒಳಚರಂಡಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೇ ನೀರು ರಸ್ತೆಯಲ್ಲೇ ಹರಿದಾಡುತ್ತಿದೆ.
– ವಿವೇಕಾನಂದ ಶೆಣೈ,
ಪುರಸಭೆ ಸದಸ್ಯರು

ಎಚ್ಚೆತ್ತುಕೊಳ್ಳಿ 
ಮಳೆಗಾಲದ ಆರಂಭಕ್ಕೂ  ಮುನ್ನ ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸಬಹುದಿತ್ತು. ಆದರೆ ಆ ಬಗ್ಗೆ  ಸಂಬಂಧಿಸಿದವರು ತಲೆಕೆಡಿಸಿಕೊಂಡಿಲ್ಲ.
– ಸತೀಶ್‌, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.