ಕಾರ್ಕಳ ಠಾಣಾ ಕ್ರೈಂ ಎಸ್ಸೈ ಬಿ. ಲಕ್ಷ್ಮಣ್ ನಿಧನ
Team Udayavani, Sep 4, 2019, 10:24 PM IST
ಕಾಪು : ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ಹಿಸಿ, ಪ್ರಸ್ತುತ ಕಾರ್ಕಳ ಠಾಣೆಯಲ್ಲಿ ಕ್ರೈಂ ಎಸ್ಸೈ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ. ಲಕ್ಷ್ಮಣ್ (58) ಅವರು ಸೆ. 4ರಂದು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಕಾನ್ ಸ್ಟೇಬಲ್ ಹುದ್ದೆಯಿಂದ ಹಂತ ಹಂತವಾಗಿ ಮೇಲೇರಿ ಬಂದಿದ್ದ ಅವರು ಭಡ್ತಿಯೊಂದಿಗೆ ಪ್ರಸ್ತುತ ಎಸ್ಸೈ ಆಗಿ ಕರ್ತವ್ಯ ನಿರ್ಹಿಸುತ್ತಿದ್ದರು. ಕಳೆದ ತಿಂಗಳಲ್ಲಿ ನಡೆದ ಪೊಲೀಸರ ವರ್ಗಾವಣೆಯ ವೇಳೆ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದ ಅವರು ಕರ್ತವ್ಯದಲ್ಲುರುವಾಗಲೇ ಅನಾರೋಗ್ಯಕ್ಕೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ