ಕಾರ್ಕಳ: ಮಳೆಗೆ ಕೃತಕ ನೆರೆ ಸೃಷ್ಟಿ; ಮನೆಗೆ ನುಗ್ಗಿದ ನೀರು


Team Udayavani, May 20, 2022, 12:39 PM IST

charand

ಕಾರ್ಕಳ: ಮುಂಗಾರು ಪೂರ್ವ ಮುಂಚಿತವೇ ಸುರಿಯುತ್ತಿರುವ ಮಳೆಗೆ ಕಾರ್ಕಳ ತಾಲೂಕಿನ ಜನತೆ ತೊಂದರೆ ಅನುಭವಿಸುವಂತಾಗಿತ್ತು. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಜನ ತತ್ತರಿಸಿದ್ದು, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ತಾಲೂಕಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪುರಸಭೆ ವ್ಯಾಪ್ತಿಯ ಚರಂಡಿಗಳ ಸ್ಥಿತಿ ಕೆಲವೆಡೆ ಸರಿ ಇರಲಿಲ್ಲ. ಮುಖ್ಯ ಪೇಟೆಯಲ್ಲಿ ಈ ಬಾರಿ ಚರಂಡಿ ನಿರ್ಮಿಸಿದ್ದರಿಂದ ಕೊಂಚ ಸುಧಾರಣೆ ಆಗಿದೆ. ಆದರೇ 23 ವಾರ್ಡ್‌ ಗಳಲ್ಲಿನ ಚರಂಡಿಗಳಲ್ಲಿ ತ್ಯಾಜ್ಯ, ಹೂಳು ತುಂಬಿ, ಹುಲ್ಲು ಬೆಳೆದು ಚರಂಡಿ ಮುಚ್ಚಿ ಸಮಸ್ಯೆಯಾಗಿದೆ. ಚರಂಡಿಯಿಲ್ಲದೆ ತಗ್ಗು ಪ್ರದೇಶಗಳಿಗೆ ಮಳೆ ನೀರು ಹರಿದು ಸಮಸ್ಯೆ ಸೃಷ್ಟಿಯಾಗಿತ್ತು.

ನಗರದ ಉಡುಪಿ ಮಾರ್ಗದಲ್ಲಿ ಸ್ಟೇಟ್‌ ಬ್ಯಾಂಕ್‌ನಿಂದ ಸಾಲ್ಮರದ ತನಕ ಚರಂಡಿ ವ್ಯವಸ್ಥೆಯೇ ಇಲ್ಲ. ಹೀಗಾಗಿ ಮಳೆಗೆ ಇಲ್ಲಿ ಕೃತಕ ನೆರೆಯುಂಟಾಗಿತ್ತು. ಮುಖ್ಯ ರಸ್ತೆಯ ಆಸುಪಾಸಿನ ನಿವಾಸಿಗಳ ಮನೆಯ ಅಂಗಳಕ್ಕೆ ನೀರು ನುಗ್ಗಿ ಮನೆಯ ಅಂಗಳ ದಲ್ಲಿ ನೀರು ನಿಂತು ಕೆರೆಯಂತಾದ ದೃಶ್ಯ ಕಂಡುಬಂದಿತ್ತು. ಇಲ್ಲಿನ ಅಧೀಶ್ವರ ಟ್ರೆಂಡ್ಸ್‌ ಮುಂಭಾಗದ ನಿವಾಸಿಯೊಬ್ಬರ ಮನೆ ಅಂಗಳಕ್ಕೆ ನೀರು ಹರಿದಿತ್ತು. ಕಾರು ನಿಲ್ಲಿಸುವ ಸ್ಥಳ ಇತ್ಯಾದಿಗಳನ್ನು ಆವರಿಸಿಕೊಂಡಿತ್ತು. ನೀರು ಒಳಕ್ಕೆ ಪ್ರವೇಶಿಸದಂತೆ ಮಣ್ಣು ಹಾಕಿ ತಡೆಯುವ ಕಾರ್ಯವನ್ನು ನಿವಾಸಿಗಳು ಮಾಡಿಕೊಂಡಿದ್ದರು. ಇಲ್ಲೆ ಪಕ್ಕದಲ್ಲಿ ಮುಖ್ಯ ರಸ್ತೆಯಲ್ಲೇ ನೀರು ನಿಲ್ಲುತ್ತಿದ್ದು, ಮಿನಿ ಹೊಟೇಲಿನವರು ನೀರು ನಿಲ್ಲದಂತೆ ಅಂಗಡಿ ಮುಂದೆಯ ರಸ್ತೆಗೆ ಚರಳು ಕಲ್ಲು ಹಾಕಿ ನೀರು ನಿಲ್ಲದಂತೆ ಎಚ್ಚರ ವಹಿಸಿದ್ದರು. ಈ ಪ್ರದೇಶದ ಸಾಲ್ಮರದವರೆಗೂ ಸಮಸ್ಯೆ ಸೃಷ್ಟಿಯಾಗಿದ್ದು, ಚರಂಡಿಗೆಂದು ಪುರಸಭೆಗೆ 7 ಅಡಿ ಜಾಗ ಬಿಟ್ಟಿದ್ದರೂ ಚರಂಡಿ ಮಾಡದೆ ನಿರ್ಲಕ್ಷ ವಹಿಸಿದ್ದಾರೆ. ನಾಲ್ಕೈದು ವರ್ಷದಿಂದಲೂ ಮಳೆ ಬಂದಾಗ ಇದೇ ಪರಿಸ್ಥಿತಿ ಪುನಾರವರ್ತನೆಯಾಗುತ್ತಿದೆ. ಪುರಸಭೆ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಹಿರಿಯ ನಾಗರಿಕರೊಬ್ಬರು ದೂರಿದರು.

ತುಂಬಿ ಹರಿಯುತ್ತಿವೆ ನದಿಗಳು

ಪುರಸಭೆಯ ವಾರ್ಡ್‌ ಮಾತ್ರವಲ್ಲ ಹೆದ್ದಾರಿ ಬದಿ ಸೂಕ್ತ ಚರಂಡಿ ವ್ಯವಸ್ಥೆಗಳಿಲ್ಲ. ಮಳೆ ಬಂದಾಗ ಚರಂಡಿಯಲ್ಲಿ ನೀರು ಹರಿಯದೇ ರಸ್ತೆ ಮೇಲೆ ಹರಿಯುವುದು ಇಲ್ಲಿ ಸರ್ವೆ ಸಾಮಾನ್ಯ. ಸ್ವರ್ಣ, ಕಡಾರಿ ಸಹಿತ ತಾಲೂಕಿನ ನದಿಗಳು ಕೂಡ ನೆರೆಯಿಂದ ತುಂಬಿ ಹರಿಯುತ್ತಿವೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.