ಕರ್ನಾಟಕ ಬಂದ್ ಗೆ ಕುಂದಾಪುರದಲ್ಲಿ ನೀರಸ ಪ್ರತಿಕ್ರಿಯೆ
Team Udayavani, Dec 5, 2020, 11:02 AM IST
ಕುಂದಾಪುರ: ಮರಾಠಾ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕುಂದಾಪುರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕುಂದಾಪುರಲ್ಲಿ ಜನ ಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲಿದೆ. ಯಾವುದೇ ಬಂದ್ ವಾತಾವರಣ ಕಂಡುಬಂದಿಲ್ಲ. ಆಟೋ ರಿಕ್ಷಾ, ಟ್ಯಾಕ್ಸಿ, ಕೆ.ಎಸ್.ಆರ್.ಟಿ.ಸಿ, ಖಾಸಗಿ ಬಸ್ಸು ಸೇವೆ ನಿರಾತಂಕವಾಗಿ ಮುಂದುವರಿದಿದೆ.
ಇದನ್ನೂ ಓದಿ:ಕೊಪ್ಪಳದಲ್ಲಿ ಬಂದ್ ನೀರಸ: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಕುಂದಾಪುರ ಶನಿವಾರ ಸಂತೆಯೂ ಮಾಮೂಲಿಯಂತೆ ನಡೆಯುತ್ತಿದ್ದು, ಜನರು ಯಾವುದೇ ಬಂದ್ ಭೀತಿಯಿಲ್ಲದೆ ವಹಿವಾಟಿನಲ್ಲಿ ತೊಡಗಿದ್ದಾರೆ.
ಕರ್ನಾಟಕ ಬಂದ್ ಗೆ ಕರಾವಳಿ ಭಾಗಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಮಾಮೂಲಿಯಂತಿದ್ದು, ಬಸ್ಸು, ಆಟೋಗಳ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯ ಕಂಡುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ