ಪ. ಘಟ್ಟ  ತಪ್ಪಲು ಮತದಾರರಿಗೆ ವಾಹನ ವ್ಯವಸ್ಥೆ


Team Udayavani, May 4, 2018, 7:00 AM IST

vote-8858.jpg

ಉಡುಪಿ: ಮತದಾನ ಪ್ರಮಾಣ ಹೆಚ್ಚಳದೊಂದಿಗೆ, ಎಲ್ಲರನ್ನೂ ಪ್ರಜಾತಂತ್ರ ವ್ಯವಸ್ಥೆಯಲ್ಲಿ ತೊಡಗಿಸುವ ಉದ್ದೇಶ ಚುನಾವಣಾ ಆಯೋಗದ್ದು. ಇದಕ್ಕಾಗಿ ಜಿಲ್ಲೆಯ ಪಶ್ಚಿಮ ಘಟ್ಟ ತಪ್ಪಲು ಪ್ರದೇಶಗಳು ಸೇರಿದಂತೆ ದುರ್ಗಮ ಪ್ರದೇಶಗಳ ಮತದಾರರನ್ನು ಮತಗಟ್ಟೆಗೆ ತರಲು ಜಿಲ್ಲಾಡಳಿತದಿಂದಲೇ ವಾಹನ ವ್ಯವಸ್ಥೆಗೆ ಜಿಲ್ಲಾಡಳಿತ ಯೋಜನೆ ಹಾಕಿಕೊಂಡಿದೆ. 
 
28 ಮತಗಟ್ಟೆಗಳು
ಕುಂದಾಪುರ ತಾಲೂಕಿನ 16, ಕಾರ್ಕಳದ 7 ಮತ್ತು ಉಡುಪಿಯ 2 ಗ್ರಾ.ಪಂ.ಗಳ ವ್ಯಾಪ್ತಿಯ ದುರ್ಗಮ ಪ್ರದೇಶದ ಜನರು ಮತದಾನಕ್ಕೆ ಬಹುದೂರ ಬರಬೇಕಿದೆ. ಪ್ರತಿಯೊಂದು ಗ್ರಾ.ಪಂ.ನಲ್ಲಿ ಸರಾಸರಿ 4ರಿಂದ 5 ಮತಗಟ್ಟೆಗಳಂತೆ ಸುಮಾರು 28 ಮತಗಟ್ಟೆಗಳು ಇಂತಹ ಪ್ರದೇಶದಲ್ಲಿವೆ. ಇವುಗಳ ವಿವರ ನೀಡಲು ಗ್ರಾ.ಪಂ. ಪಿಡಿಒಗಳು ಕಾರ್ಯಪ್ರವೃತ್ತರಾಗಿದ್ದಾರೆ.

ದುರ್ಗಮ ಪ್ರದೇಶಗಳು
ಕುಂದಾಪುರ ತಾಲೂಕಿನ ಹಳ್ಳಿಹೊಳೆ, ಕೆರಾಡಿ, ಹೆಂಗವಳ್ಳಿ, ಅಮಾಸೆಬೈಲು, ಹೊಸಂಗಡಿ, ಎಡಮೊಗೆ, ಸಿದ್ದಾಪುರ, ಜಡ್ಕಲ್‌, ಕೊಲ್ಲೂರು, ಕಾಲೊ¤àಡು, ಶಂಕರನಾರಾಯಣ, ಮಡಾಮಕ್ಕಿ, ಬೆಳ್ವೆ, ಹಾಲಾಡಿ, 74ನೇ ಉಳ್ಳೂರು, ಗೋಳಿಹೊಳೆ, ಇಡೂರು ಕುಂಜಾಡಿ, ಚಿತ್ತೂರು, ಕಾರ್ಕಳ ತಾಲೂಕಿನ ವರಂಗ, ಕೆರ್ವಾಶೆ, ಶಿರ್ಲಾಲು, ಮಾಳ, ಮುದ್ರಾಡಿ, ಈದು ಹಾಗೂ ಉಡುಪಿ ತಾಲೂಕಿನ ನಾಲ್ಕೂರು ಮತ್ತು ಆವರ್ಸೆ ಗ್ರಾ.ಪಂ.ಗಳನ್ನು ದುರ್ಗಮ ಪ್ರದೇಶಗಳೆಂದು ಗುರುತಿಸಲಾಗಿದೆ. 

ದುರ್ಗಮವೆಂದರೇನು?
ಮತಗಟ್ಟೆ ಕೇಂದ್ರದಿಂದ ಕನಿಷ್ಠ 5 ಕಿ.ಮೀ. ದೂರದ ಅನಂತರ ಮನೆಗಳಿ ದ್ದರೆ ಅಂತಹ ಮತಗಟ್ಟೆಗಳನ್ನು ದುರ್ಗಮ ಪ್ರದೇಶದ ಮತಗಟ್ಟೆಗಳೆಂದು ಗುರುತಿಸಲಾಗುತ್ತಿದೆ.

ಮತಗಟ್ಟೆ ಕಟ್ಟಡಕ್ಕೊಂದು ಗಾಲಿಕುರ್ಚಿ
ಅಂಗವಿಕಲರು ಸೇರಿದಂತೆ ಅಶಕ್ತರಿಗೆ ಮತಗಟ್ಟೆಗಳಲ್ಲಿ ಗಾಲಿಕುರ್ಚಿ ವ್ಯವಸ್ಥೆಗೆ ಸಿದ್ಧತೆ ನಡೆದಿದೆ. ಸುಮಾರು 681 ಕಟ್ಟಡಗಳಲ್ಲಿ ಪ್ರತಿ ಕಟ್ಟಡಕ್ಕೆ 2-3 ಮತಗಟ್ಟೆ ಇರುತ್ತವೆ. ಕನಿಷ್ಠ ಒಂದು ಕಟ್ಟಡಕ್ಕೆ ಒಂದು ಗಾಲಿಕುರ್ಚಿಯ ವ್ಯವಸ್ಥೆ ಮಾಡಲಾಗುತ್ತದೆ. ಈಗಾಗಲೇ ಆರೋಗ್ಯ ಇಲಾಖೆ 376, ಗ್ರಾ.ಪಂ.ಗಳು 175 ಗಾಲಿಕುರ್ಚಿ ಹೊಂದಿಸಿವೆ. ಇನ್ನೂ 175 ಗಾಲಿಕುರ್ಚಿ ಅಗತ್ಯ ವಿದ್ದು ಮತದಾನದ ದಿನ ಹೊಂದಿಸಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

– ವಿಶೇಷ ವರದಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.