Karnataka Election 2023: ಚುನಾವಣೆಗೆ ಪೂರ್ವಸಿದ್ಧತೆ: ಸಿಬಂದಿಗೆ 3 ಹಂತದಲ್ಲಿ ತರಬೇತಿ

ಇವಿಎಂ, ವಿವಿ ಪ್ಯಾಟ್‌ಗಳ ಬಗ್ಗೆ ಎಲ್‌ಸಿಡಿ ಪ್ರಾಜೆಕ್ಟರ್‌ಗಳ ಮೂಲಕ ತರಬೇತಿ ನೀಡಲಾಗುತ್ತದೆ.

Team Udayavani, Apr 22, 2023, 12:37 PM IST

Karnataka Election 2023: ಚುನಾವಣೆಗೆ ಪೂರ್ವಸಿದ್ಧತೆ: ಸಿಬಂದಿಗೆ 3 ಹಂತದಲ್ಲಿ ತರಬೇತಿ

ಉಡುಪಿ: ಚುನಾವಣೆ ಅಖಾಡದಲ್ಲಿ ಅಭ್ಯರ್ಥಿಗಳು ಪ್ರಚಾರ ಕಾರ್ಯ ನಡೆಸುತ್ತಿರುವ ನಡುವೆಯೇ ಮತದಾನದಂದು ಮಾಡಬೇಕಿರುವ ಸಿದ್ಧತೆಗಳು ಹಾಗೂ ಕರ್ತವ್ಯ ನಿರತ ಸಿಬಂದಿಗೆ ವಿಶೇಷ ತರಬೇತಿ ನೀಡುವ ಬಗ್ಗೆ ಪೂರ್ವ ಸಿದ್ಧತೆ
ಮಾಡಿಕೊಳ್ಳಲಾಗುತ್ತಿದೆ. ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೈಂಟ್‌ ಸಿಸಿಲಿ, ಕಾಪುವಿನ ದಂಡತೀರ್ಥ, ಕಾರ್ಕಳದ ಮಂಜುನಾಥ ಪೈ ಮೆಮೋರಿಯಲ್‌ ಕಾಲೇಜು, ಬೈಂದೂರಿನ ಗ್ರೀನ್‌ ವ್ಯಾಲಿ, ಕುಂದಾಪುರದ ಭಂಡಾರ್‌ಕಾರ್ಸ್‌ ನಲ್ಲಿ ಎ. 23ರಂದು ಮೊದಲ ಹಂತದ ತರಬೇತಿ ನಡೆಯಲಿದೆ.

ಹೇಗೆ ತರಬೇತಿ?
ಸೆಕ್ಟರ್‌ ಆಫೀಸರ್‌ಗಳು ಹಾಗೂ ಮಾಸ್ಟರ್‌ ತರಬೇತುದಾರರು ತರಬೇತಿ ನೀಡಲಿದ್ದಾರೆ. ಮುಖ್ಯವಾಗಿ ಡಿಮಸ್ಟರಿಂಗ್‌, ಅಂಧ, ದುರ್ಬಲ ಮತದಾರರ ನಿರ್ವಹಣೆ, ಫಾರಂ ತುಂಬುವ ಬಗ್ಗೆ, ಇವಿಎಂ, ವಿವಿ ಪ್ಯಾಟ್‌ಗಳ ಬಗ್ಗೆ ಎಲ್‌ಸಿಡಿ ಪ್ರಾಜೆಕ್ಟರ್‌ಗಳ ಮೂಲಕ ತರಬೇತಿ ನೀಡಲಾಗುತ್ತದೆ.

ಮೂರು ಹಂತದಲ್ಲಿ ತರಬೇತಿ
ರವಿವಾರ ಒಂದು ಹಂತದ ತರಬೇತಿ ಮುಗಿದ ಬಳಿಕ ಮತ್ತೆ ಎರಡು ಹಂತದಲ್ಲಿ ತರಬೇತಿ ನಡೆಸಲಾಗುತ್ತದೆ. ಕ್ಷೇತ್ರಾವಾರು ವಿಂಗಡಣೆಯೂ ಒಂದನೇ ತರಬೇತಿ ಮುಗಿದ ಬಳಿಕ ನಡೆಯಲಿದೆ. ವಿಂಗಡಣೆಯ ಬಳಿಕ ಮತ್ತೂಂದು ಸುತ್ತಿನ ತರಬೇತಿಯನ್ನು ಸಿಬಂದಿಗೆ ನೀಡಲಾಗುತ್ತದೆ. ಮಸ್ಟರಿಂಗ್‌ ದಿನವೂ ಬೆಳಗ್ಗೆ ಮಾಹಿತಿ ನೀಡಲಾಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.

ಕರ್ತವ್ಯ ಹೇಗೆ?
ಒಂದು ಮತಗಟ್ಟೆಯಲ್ಲಿ 3 ಮಂದಿ ಪೋಲಿಂಗ್‌ ಆಫೀಸರ್‌ಗಳು ಸಹಿತ ಒಟ್ಟು 4 ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಇಬ್ಬರು ಪೊಲೀಸ್‌ ಸಿಬಂದಿ ಇರಲಿದ್ದಾರೆ. ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮಮತಗಟ್ಟೆಗಳು ಯಾವುದು ಎಂಬ ಬಗ್ಗೆ ಈ ವಾರದೊಳಗೆ ಸೂಚನೆ ಬರುವ ಸಾಧ್ಯತೆಗಳಿವೆ. ಗಲಾಟೆ ನಡೆಯುವ ಸ್ಥಳಗಳು, ಈ ಹಿಂದೆ ನಡೆದ ಘಟನೆಗಳನ್ನು ನೋಡಿಕೊಂಡು ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮಮತಗಟ್ಟೆಗಳ ಬಗ್ಗೆ ನಿರ್ಧರಿಸಲಾಗುತ್ತದೆ.

ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬಂದಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಇವಿಎಂ ಯಂತ್ರಗಳ ಪ್ರಾತ್ಯಕ್ಷಿಕೆಗಳನ್ನೂ ನಡೆಸಲಾಗಿದೆ.
ಕೂರ್ಮಾರಾವ್‌ ಎಂ., ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.