Karnataka Election 2023; ಮುಚ್ಚಿರುವ 59 ಶಾಲೆಗಳಿಗೆ ಮರುಜೀವ!

ಮುಚ್ಚಿರುವ ಸರಕಾರಿ ಶಾಲೆಗಳು ಚುನಾವಣೆಗೆ ಮಾತ್ರ ಸೀಮಿತ ಎಂಬಂತಾಗಿದೆ.

Team Udayavani, Apr 24, 2023, 11:20 AM IST

Karnataka Election 2023; ಮುಚ್ಚಿರುವ 59 ಶಾಲೆಗಳಿಗೆ ಮರುಜೀವ!

ಉಡುಪಿ: ವಿಧಾನಸಭಾ ಚುನಾವಣೆ ಪ್ರಯುಕ್ತ ಮುಚ್ಚಿರುವ ಸರಕಾರಿ ಶಾಲೆಗಳು ಮತ್ತೆ ತೆರೆದುಕೊಂಡಿವೆ. ವಿದ್ಯಾರ್ಥಿಗಳ ಕೊರತೆ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಶಾಲೆಗಳು ಮುಚ್ಚಿದರೂ ಅದೇ ಶಾಲೆಗಳು ಮತಗಟ್ಟೆಗಳಾಗಿ ಕಾರ್ಯನಿರ್ವಹಿಸುವುದರಿಂದ ಚುನಾವಣೆ ಬರುವಾಗ ಸಾವಿರ, ಲಕ್ಷ ರೂ. ವ್ಯಯಿಸಿ ದುರಸ್ತಿ ಮಾಡುವಂತಾಗಿದೆ.

ಜಿಲ್ಲೆಯಲ್ಲಿ ಪ್ರಸ್ತುತ 578 ಸರಕಾರಿ ಪ್ರಾಥಮಿಕ ಶಾಲೆ ಹಾಗೂ 106 ಪ್ರೌಢಶಾಲೆಯಿದೆ. ಒಟ್ಟು 59 ಸರಕಾರಿ ಶಾಲೆಗಳು ಮುಚ್ಚುಗಡೆಯಾಗಿದ್ದವು. ಕಾಪು ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 23 ಶಾಲೆಗಳು ಮುಚ್ಚುಗಡೆಯಾಗಿದ್ದವು. ಉಡುಪಿ
10, ಕುಂದಾಪುರ 8, ಬೈಂದೂರು 7, ಬ್ರಹ್ಮಾವರ 6 ಹಾಗೂ ಕಾರ್ಕಳ ತಾ|ನಲ್ಲಿ 5 ಸರಕಾರಿ ಶಾಲೆಗಳು ಮುಚ್ಚಿದ್ದವು.

ವಿವಿಧ ಸರಕಾರಿ ಶಾಲೆಗಳನ್ನು ಪರಿಶೀಲನೆ ನಡೆಸಿ ದುರಸ್ತಿಪಡಿಸಲಾಗುತ್ತಿದೆ. ಜತೆಗೆ ಶಿಥಿಲಗೊಂಡಿರುವ ಶಾಲೆಯ ಬಾಗಿಲುಗಳನ್ನು ಕೂಡ ದುರಸ್ತಿಪಡಿಸಿಬೀಗ ಹಾಕುವ ಕಾರ್ಯ ಮಾಡಲಾಗಿದೆ. ವಿದ್ಯುತ್‌ ಸಂಪರ್ಕ, ಶೌಚಾಲಯ ದುರಸ್ತಿ, ನೀರಿನ ಸಂಪರ್ಕ ಕೂಡ ಕಲ್ಪಿಸಲಾಗಿದೆ. ಮುಚ್ಚಿರುವ ಸರಕಾರಿ ಶಾಲೆಗಳು ಚುನಾವಣೆಗೆ ಮಾತ್ರ ಸೀಮಿತ ಎಂಬಂತಾಗಿದೆ. ಕೆಲವೊಂದು ಶಾಲೆಗಳು ಸುಸ್ಥಿತಿಯಲ್ಲಿದ್ದರೂ ಮುಚ್ಚಲ್ಪಟ್ಟಿವೆ. ಮತ್ತೆಕೆಲವು ಶಾಲೆಗಳು ಮುಚ್ಚಿದ ಬಳಿಕ ಶಿಥಿಲಗೊಂಡಿವೆ.

ಚುನಾವಣೆಗೆಂದು ದುರಸ್ತಿ ಮಾಡಲಾಗುತ್ತಿದೆಯಾದರೂ ಮತ್ತೆ ನೆನಪಾಗುವುದು ಮತ್ತೊಂದು ಚುನಾವಣೆಗೆ. ಆಗ ಮತ್ತೆ ಖರ್ಚು. ಸರಕಾರಿ ಶಾಲೆಗಳು ಪೂರ್ಣಪ್ರಮಾಣದಲ್ಲಿ ಬಳಕೆ ಯಾದರೆ ಮಾಡುವ ಖರ್ಚು ಕೂಡ ಉಳಿತಾಯವಾಗಲು ಸಾಧ್ಯವಿದೆ.

ವಿವಿಧ ಬಣ್ಣ ಶಾಲೆಯ ಕಾಂಪೌಂಡ್‌ಗಳಿಗೆ ಈಗಾಗಲೇ ವಿವಿಧ ಬಣ್ಣಗಳನ್ನು ಬಳಿಯಲಾಗಿದೆ. ಇನ್ನೂ ಕೆಲವೆಡೆ ಬಣ್ಣ ಬಳಿಯಲು ಬಾಕಿ ಉಳಿದಿದೆ. ಉಡುಪಿಯ ಕಲಾ ಸಂಸ್ಕೃತಿ ಯನ್ನು ಬಿಂಬಿಸುವ ವಿವಿಧ ರೀತಿಯ ಕಲಾ ಪ್ರಕಾರ ಗಳನ್ನು ಚಿತ್ರದಲ್ಲಿ ಬಿಂಬಿಸಲಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.