Udupi: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಬಂದು ಸಿಕ್ಕಿಬಿದ್ದ ಏಜೆಂಟ್
Team Udayavani, May 13, 2023, 8:52 AM IST
ಉಡುಪಿ:ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಏಜಂಟ್ ನನ್ನು ದ್ವಾರದಲ್ಲೇ ತಡೆದು ಪೊಲೀಸರು ವಾಪಾಸು ಕಳುಹಿಸಿದ್ದಾರೆ.
ಬಲಗಾಲಿನಲ್ಲಿ ಮೊಬೈಲ್ ನ್ನು ಕಟ್ಟಿಕೊಂಡು ಕೇಸರಿ ಶಾಲನ್ನು ಧರಿಸಿಕೊಂಡು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಿಜೆಪಿ ಏಜೆಂಟ್ ಸದಾಶಿವ ಕಂಚಿಗೋಡು ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಹಾಕೆ ದ್ವಾರದಲ್ಲೇ ತಡೆಹಿಡಿದು ವಾಪಾಸು ಕಳುಹಿಸಿದ ಘಟನೆ ಶನಿವಾರ ಮತ ಎಣಿಕೆಯ ನಡೆಯುವ ಸ್ಯೆಂಟ್ ಸಿಸಿಲಿಯಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ