ಗರಿಕೇಮಠ ಅರ್ಕಗಣಪತಿ ಸನ್ನಿಧಿ: ಕಾಶೀ ಗಂಗಾರತಿ


Team Udayavani, Jan 23, 2023, 12:48 AM IST

ಗರಿಕೇಮಠ ಅರ್ಕಗಣಪತಿ ಸನ್ನಿಧಿ: ಕಾಶೀ ಗಂಗಾರತಿ

ಕೋಟ: ಕಾಶಿಯಲ್ಲಿ ಸೂರ್ಯಾಸ್ತದ ಬಳಿಕ ಗಂಗಾ ನದಿ ತೀರದಲ್ಲಿ ಭಕ್ತಿಪರವಶವಾಗಿ ನಡೆಯುವ ಗಂಗಾ ಆರತಿಯನ್ನು ಹೋಲುವ ಕಾಶೀ ಗಂಗಾ ಮಹಾರತಿ ಧಾರ್ಮಿಕ ಕಾರ್ಯಕ್ರಮ ಗರಿಕೇಮಠದ ಅರ್ಕಗಣಪತಿ ಸನ್ನಿಧಿಯಲ್ಲಿ ರವಿವಾರ ಸಂಜೆ ನೆರವೇರಿತು.

ಈ ಕಾರ್ಯಕ್ರಮಕ್ಕಾಗಿ ಗರಿಕೇಮಠದಲ್ಲಿ ವಿಶೇಷ ರೀತಿಯಲ್ಲಿ ಕೃತಕ ಗಂಗಾ ತಟವನ್ನು ಸೃಷ್ಟಿಸಲಾಗಿತ್ತು. ವಿಶೇಷವಾಗಿ ಹಾಕಲಾದ ಬೃಹತ್‌ ವೇದಿಕೆಯಲ್ಲಿ ಪುರೋಹಿತರಿಂದ ಧಾರ್ಮಿಕ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಕಾಶಿಯಿಂದ ತಂದ ಪವಿತ್ರ ಗಂಗಾ ಜಲವನ್ನು ಕೃತಕ ಗಂಗಾತಟಕ್ಕೆ ಅರ್ಪಿಸುವ ಮೂಲಕ ಗಂಗಾ ಪೂಜೆ ನೆರವೇರಿಸಿದರು.

ಅನಂತರ ಕ್ಷೇತ್ರದ ಭಕ್ತರು ಗಂಗಾರತಿ ಸಂಕಲ್ಪ ನೆರವೇರಿಸಿದರು. ವೇದ- ಮಂತ್ರ ಘೋಷದೊಂದಿಗೆ ವಾರಣಾಸಿಯ ದಶಾಶ್ವಮೇಧಘಾಟ್‌ನ ಪ್ರಸಿದ್ಧ ಗಂಗಾರತಿ ತಂಡವಾದ ಪಂ. ಹೇಮಂತ ಜೋಶಿಯವರ ನೇತೃತ್ವದಲ್ಲಿ ಗಂಗಾರತಿ ನೆರವೇರುತ್ತಿದ್ದಂತೆ ಸಾವಿರಾರು ಮಂದಿ ಭಕ್ತರು ಪುಳಕಿತಗೊಂಡು ಹರ- ಹರ ಮಹಾದೇವ ಘೋಷದೊಂದಿಗೆ ಗಂಗಾರತಿಗೆ ನಮಿಸಿದರು.

ವಿವಿಧ ಗಣ್ಯರು, ಸಾವಿರಾರು ಮಂದಿ ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕ್ಷೇತ್ರದ ಮುಖ್ಯಸ್ಥ ಜಿ.ರಾಮಪ್ರಸಾದ್‌ ಅಡಿಗ ನೇತೃತ್ವ ವಹಿಸಿದ್ದರು.

ಗಂಗೆಯೇ ಭಕ್ತರಲ್ಲಿಗೆ: ಎಡನೀರು ಶ್ರೀ
ಕಾಶಿಗೆ ಹೋಗಿ ಗಂಗೆಯನ್ನು ಸಂದರ್ಶಿಸಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ ಇಂದು ಕಾಶೀ ಗಂಗಾ ಮಹಾರತಿ ಕಾರ್ಯಕ್ರಮ ಮೂಲಕ ಕಾಶಿಯೇ ಗರಿಕೇಮಠಕ್ಕೆ ಬಂದಂತಾಗಿದೆ ಎಂದು ಕಾರ್ಯಕ್ರಮದಲ್ಲಿ ಎಡನೀರು ಮಠದ ಶೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನದಲ್ಲಿ ತಿಳಿಸಿದರು. ಇಡಗುಂಜಿ ಕ್ಷೇತ್ರದ ಪ್ರಧಾನ ಅರ್ಚಕ ವಿ| ವಿಷ್ಣು ಎಲ್‌. ಭಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.