ಕಟಪಾಡಿ: ಸೇತುವೆ ಮೇಲೆ ದ್ವಿಚಕ್ರ ವಾಹನ; ಹೊಳೆಗೆ ಹಾರಿರುವ ಶಂಕೆ!
Team Udayavani, Jul 6, 2022, 3:30 PM IST
ಕಟಪಾಡಿ : ಮಣಿಪುರ ಅಲೆವೂರು ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವೊಂದು ಕಂಡು ಬಂದಿದ್ದು ಯಾರೋ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗುತ್ತಿದೆ.
ದ್ವಿಚಕ್ರ ವಾಹನದಲ್ಲಿ ಪರ್ಸ್, ಆಧಾರ್ ಕಾರ್ಡ್ ಹಾಗೂ ವಾಹನದ ಬೀಗವೂ ಅದರಲ್ಲೇ ಇದ್ದು ಸಂಶಯಕ್ಕೆ ಎಡೆಮಾಡಿದ್ದು, ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.
ಇದನ್ನೂಓದಿ: ಕಿಮ್ಸ್ ಶವಾಗಾರದಿಂದ ಚಂದ್ರಶೇಖರ ಗುರೂಜಿ ಮೃತದೇಹ ರವಾನೆ : ಮುಗಿಲು ಮುಟ್ಟಿದ ಆಕ್ರಂದನ
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ