ಕಟಪಾಡಿ : “ಚ್ಯಾನಿಸಂ’ ಮೂಲಕ ಮಳೆ ಕೊಯ್ಲು ಅಳವಡಿಕೆ


Team Udayavani, Jul 16, 2019, 5:31 AM IST

1507KPT4E1

ಕಟಪಾಡಿ: ಮನೆಯ ಮೇಲ್ಛಾವಣಿಗೆ ಬಿದ್ದ ಮಳೆಯ ನೀರನ್ನು ಪೋಲು ಮಾಡದೆ ಪೈಪು ಅಳವಡಿಸಿ ಶುದ್ಧೀಕರಣದ ಮೂಲಕ ಬಾವಿಗೆ ಜಲ ಮರುಪೂರಣ ಮಾಡುವ ಚ್ಯಾನಿಸಂ ಮೂಲಕ ಮಳೆ ಕೊಯ್ಲು ಅಳವಡಿಸಿಕೊಳ್ಳಬಹುದು ಎಂದು ನಿವೃತ್ತ ಪ್ರಾಂಶುಪಾಲ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ನ ಸಂಪನ್ಮೂಲ ವ್ಯಕ್ತಿ ಪ್ರೊ| ಬಿ. ಸೀತಾರಾಮ ಶೆಟ್ಟಿ ಮಾಹಿತಿ ನೀಡಿದರು.


ಅವರು ಜು.15ರಂದು ಕಟಪಾಡಿ ಡಾ| ಎ. ರವೀಂದ್ರನಾಥ ಶೆಟ್ಟಿ ಅವರ ಮನೆಯ ಬಾವಿಗೆ ಅಳವಡಿಸಲಾದ ಚ್ಯಾನಿಸಂ ಮಾದರಿಯ ಮಳೆಗಾಲದ ನೀರು ಸಂಗ್ರಹಣೆಯ ಮಳೆ ಕೊಯ್ಲು ಬಗ್ಗೆ ಮಾಹಿತಿ ನೀಡುತ್ತಾ ಮಾತನಾಡಿದರು.

ರೈನ್‌ ವಾಟರ್‌ ರೀ ಚಾರ್ಜ್‌ ಮತ್ತು ಡಿಸಿಲ್ಟಿಂಗ್‌ ಮೂಲಕ ಅಂತರ್ಜಲ ಮಟ್ಟವನ್ನು ವೃದ್ಧಿಸಬಹುದು. ಪೋಲಾಗುವ ಹೆಚ್ಚಿನ ನೀರನ್ನು ಭೂಮಿಯೊಳಗೆ ಇಳಿಸಿ ಬಿಡಬಹುದು. ಕರಾವಳಿ ಭಾಗದಲ್ಲಿ ಸರಾಸರಿ 4 ಸಾವಿರ ಮಿ.ಲೀ. ಮಳೆಯಾಗುತ್ತಿದ್ದು, 1.6 ಕೋಟಿ ಲೀಟರ್‌ ನೀರು ಲಭ್ಯವಾಗುತ್ತದೆ. ಅದರ ಮೂರನೇ ಒಂದು ಅಂಶವನ್ನು ಇಂಗಿಸಿದಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗಿ ನೀರಿನ ಸಮಸ್ಯೆಗೆ ಮುಕ್ತಿ ನೀಡಬಹುದು. ಅದರೊಂದಿಗೆ ತೊಟ್ಟಿಲು ಗುಂಡಿ, ಕತ್ತರಿ ಗುಂಡಿ, ಶೋಧಕ ಗುಂಡಿ, ಬಟ್ಟಲು ಗುಂಡಿಗಳ ನಿರ್ಮಾಣದ ಮೂಲಕವೂ ಜಲಮರುಪೂರಣ ಸಾಧ್ಯವಾಗುತ್ತದೆ ಎಂದರು.

ಡಾ| ಎ. ರವೀಂದ್ರನಾಥ ಶೆಟ್ಟಿ ಮಾಹಿತಿ ನೀಡುತ್ತಾ ತುಸು ಹೆಚ್ಚು ಬಾಳಿಕೆ ಬರುವ ಪಿವಿಸಿ ಪೈಪ್‌ಗ್ಳನ್ನು ಅಳವಡಿಸಿಕೊಂಡು ಮಳೆಯ ನೀರು ಪೋಲಾಗದಂತೆ ಬಾವಿಗೆ ಇಳಿಸುವ ಮೂಲಕ ಮಳೆಕೊಯ್ಲು ಅಳವಡಿಸಲಾಗಿದೆ. ಬಾವಿಯ ಒಳ ಭಾಗದಲ್ಲಿ ರಂಧ್ರ ಮಾಡಲ್ಪಟ್ಟ ಬಾಲ್ದಿಯನ್ನು ಬಳಸಿಕೊಂಡು ತಳದಲ್ಲಿ ಸಣ್ಣ ಜಲ್ಲಿ, ಇದ್ದಿಲು, ಹೊಯಿಗೆಯನ್ನು ತುಂಬಿ ಮಳೆಯ ನೀರನ್ನು ಶುದ್ಧೀಕರಣ ನಡೆಸಲಾಗುತ್ತದೆ. ಆ ಮೂಲಕ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯನ್ನು ಸರಿದೂಗಿಸಲು ಯತ್ನಿಸಲಾಗುತ್ತಿದೆ ಎಂದರು. ಡಾ| ಯು.ಕೆ. ಶೆಟ್ಟಿ, ಹರಿಶ್ಚಂದ್ರ ಅಮೀನ್‌, ಸಮಾಜ ಸೇವಕ ಗಿರಿಧರ ಡಿ. ಕೋಟ್ಯಾನ್‌, ಗಿರೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.