‘ಕಟಪಾಡಿ ಕಟ್ಟಪ್ಪ’ 50ನೇ ದಿನಕ್ಕೆ
Team Udayavani, May 18, 2019, 6:00 AM IST
ಮಂಗಳೂರು: ತುಳು ಚಿತ್ರರಂಗದಲ್ಲಿ ವಿನೂತನ ಶೈಲಿಯಲ್ಲಿಮೂಡಿಬಂದ ರಾಜೇಶ್ ಬ್ರಹ್ಮಾವರ ನಿರ್ಮಾಣ ಹಾಗೂ ಜೆ.ಪಿ. ತೂಮಿನಾಡ್ ನಿರ್ದೇಶನದ ‘ಕಟಪಾಡಿ ಕಟ್ಟಪ್ಪ’ ಚಿತ್ರ ಮೇ 17ರಂದು 50ನೇ ದಿನದ ಸಂಭ್ರಮ ಆಚರಿಸಿತು.
ನಗರದ ಭಾರತ್ಮಾಲ್, ಸಿನೆಪೊಲಿಸ್, ಪಿವಿಆರ್ನಲ್ಲಿ ‘ಕಟ್ಟಪ್ಪ’ ಸಿನೆಮಾ ಸದ್ಯ ಉತ್ತಮ ಪ್ರದರ್ಶನವನ್ನು ಕಾಣುತ್ತಿದೆ.
ಉದಯ್ ಪೂಜಾರಿ ಬಲ್ಲಾಳ್ಬಾಗ್, ಚರೀಶ್ಮಾ ಅಮೀನ್, ಯಜ್ಞೇಶ್ವರ ಬರ್ಕೆ, ವಿಜಯ್ ಕುಮಾರ್ ಕೊಡಿಯಾಲ್ಬೈಲು, ಪಮ್ಮಿ ಕೊಡಿಯಾಲ್ಬೈಲು, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಸೂರಜ್ ಪಾಂಡೇಶ್ವರ, ಧೀರಜ್ ನೀರುಮಾರ್ಗ, ಪ್ರಶಾಂತ್ ಅಂಚನ್ ಸಹಿತ ಹಲವು ಕಲಾವಿದರು ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ.
ದೇಶ-ವಿದೇಶಗಳ ನೂರಾರು ಥಿಯೇಟರ್ಗಳಲ್ಲಿ ಬಿಡುಗಡೆ ಆದ ಈ ಸಿನೆಮಾ ಕೋಸ್ಟಲ್ವುಡ್ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಕಾಮಿಡಿ ಹಾಗೂ ಕಥೆಯಾ ಧಾರಿತವಾಗಿ ಮೂಡಿಬಂದ ಸಿನೆಮಾಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ಕೂಡ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ