ಕಟಪಾಡಿ : ರಸ್ತೆಗೆ ಬಿದ್ದ ಜಲ್ಲಿ ಹುಡಿಯನ್ನು ಸ್ವಚ್ಛಗೊಳಿಸಿದ ವರ್ತಕರು
Team Udayavani, Sep 17, 2019, 5:58 AM IST
ಕಟಪಾಡಿ: ಶಿರ್ವ ಕಟಪಾಡಿ ಸಂಪರ್ಕದ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಮಣಿಪುರ ಕ್ರಾಸ್ ಬಳಿ ಜಲ್ಲಿ ಮತ್ತು ಜಲ್ಲಿಹುಡಿಯು ಯಾವುದೋ ವಾಹನದಿಂದ ರಸ್ತೆಗೆ ಬಿದ್ದಿದ್ದು, ವಾಹನ ಸವಾರರಿಗೆ ಅಪಾಯವನ್ನು ಗ್ರಹಿಸಿದ ಸ್ಥಳೀಯ ವರ್ತಕರು ಹಿಡಿಸೂಡಿ ಹಿಡಿದುಕೊಂಡು ರಸ್ತೆಯನ್ನು ಸ್ವಚ್ಛಗೊಳಿಸಿ ಪ್ರಮುಖವಾಗಿ ದ್ವಿಚಕ್ರ ವಾಹನ ಸವಾರರಿಗೆ ಸುಗಮ ಸಂಚಾರದ ಅವಕಾಶವನ್ನು ಕಲ್ಪಿಸಿಕೊಡುವ ಮೂಲಕ ಮಾನವೀಯ ಕೆಲಸವನ್ನು ನಡೆಸಿರುತ್ತಾರೆ. ಸಾರ್ವಜನಿಕ ವಲಯದಲ್ಲಿ ವರ್ತಕರ ಸಮಯಪ್ರಜ್ಞೆಗೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?