ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ ; ಲೈಫ್‌ ಗಾರ್ಡ್‌ಗಳ ಕಾರ್ಯವೈಖರಿಗೆ ಮೆಚ್ಚುಗೆ


Team Udayavani, Dec 15, 2022, 9:20 PM IST

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ ; ಲೈಫ್‌ ಗಾರ್ಡ್‌ಗಳ ಕಾರ್ಯವೈಖರಿಗೆ ಮೆಚ್ಚುಗೆ

ಕಾಪು: ಕಾಪು ಲೈಟ್‌ ಹೌಸ್‌ ಬೀಚ್‌ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್‌ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್‌ನ ಲೈಫ್‌ ಗಾರ್ಡ್‌ಗಳು ರಕ್ಷಿಸಿದ್ದಾರೆ.

ಹೈದರಾಬಾದ್‌ನ ನವೀನ್‌ (25) ಮತ್ತು ಸಾಯಿತೇಜ (27) ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್‌ ಗಾರ್ಡ್‌ಗಳಿಂದ ಜೀವದಾನ ಪಡೆದ ಪ್ರವಾಸಿಗರು.

ಗುರುವಾರ ಸಂಜೆ ಕಾಪು ಬೀಚ್‌ಗೆ ಬಂದಿದ್ದ ಹೈದರಾಬಾದ್‌ನ ಇಬ್ಬರು ಯುವಕರು ಮತ್ತು ಓರ್ವ ಯುವತಿ ಸಮುದ್ರ ಸ್ನಾನಕ್ಕೆ ಇಳಿದಿದ್ದರು. ಈ ಸಂದರ್ಭ ಅವರನ್ನು ಲೈಫ್‌ ಗಾರ್ಡ್‌ಗಳು ಎಚ್ಚರಿಕೆ ನೀಡಿ ಅವರನ್ನು ನೀರಿನಿಂದ ಮೇಲಕ್ಕೆ ಕಳುಹಿಸಿದ್ದರು. ಎರಡು ಮೂರು ಸಾರಿ ಹೇಳಿದ್ದರೂ ನಿರ್ಲಕ್ಷಿಸಿ ಲೈಟ್‌ಹೌಸ್‌ನ ಬಂಡೆಯ ಮೇಲೆ ಹೋಗಿದ್ದ ಯುವಕರು ಕಲ್ಲಿನಲ್ಲಿ ಜಾರುತ್ತಾ ಸಮುದ್ರದೊಳಗೆ ಬಿದ್ದಿದ್ದಾರೆ.

ಹೆಲ್ಪ್ ಹೆಲ್ಪ್ ಕರೆಗೆ ಸ್ಪಂಧಿಸಿದ ಲೈಫ್‌ ಗಾರ್ಡ್‌ಗಳು : ನವೀನ್‌ ಮತ್ತು ಶ್ರೀತೇಜ ಸಮುದ್ರಕ್ಕೆ ಬಿದ್ದು ಹೆಲ್ಪ್ ಹೆಲ್ಪ್ ಎಂದು ಬೊಬ್ಬೆ ಹೊಡೆದಿದ್ದರು. ಇದನ್ನು ಗಮನಿಸಿದ ಲೈಫ್‌ ಗಾರ್ಡ್‌ಗಳಾದ ಲಕ್ಷ್ಮಣ್‌ ಟಿ. ಚೆಲುವಾದಿ, ಸಂದೇಶ್‌, ಸುಜಿನ್‌ ಹಾಗೂ ಬೋಟ್‌ ರೈಡರ್ ತಂಡದ ಹುಸೇನ್‌ ಮತ್ತು ಕಾರ್ತಿಕ್‌ ಸಮುದ್ರಕ್ಕೆ ತೆರಳಿ ನೀರು ಪಾಲಾಗುತ್ತಿದ್ದ ಯುವಕರನ್ನು ರಕ್ಷಿಸಿದ್ದಾರೆ. ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕರನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಚೇತರಿಸಿಕೊಂಡ ಯುವಕರು ಬಳಿಕ ರಕ್ಷಿಸಿದ ಲೈಫ್‌ ಗಾರ್ಡ್‌ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿ ನಿರ್ಗಮಿಸಿದ್ದಾರೆ.

ಎಚ್ಚರಿಕೆ ನಿರ್ಲಕ್ಷಿಸಬೇಡಿ : ವಿಶ್ವಪ್ರಸಿದ್ದ ದೀಪಸ್ಥಂಭವನ್ನು ಹೊಂದಿರುವ ಕಾಪು ಕಡಲ ಕಿನಾರೆ ಕರಾವಳಿಯ ಅತ್ಯಂತ ಸುಂದರವಾದ ಮತ್ತು ಶುಚಿಯಾದ ಬೀಚ್‌ ಎಂಬ ಹೆಗ್ಗಳಿಕೆಯನ್ನು ಗಳಿಸಿದೆ. ಇಲ್ಲಿ ಬೀಚ್‌ ನಿರ್ವಹಣಾ ಸಮಿತಿಯ ಮೂಲಕವಾಗಿ ಕರ್ತವ್ಯ ನಿರತರಾಗಿರುವ ಲೈಫ್‌ ಗಾರ್ಡ್‌ಗಳು ಎಚ್ಚರಿಕೆ ನೀಡಿದರೂ ಅದನ್ನು ಧಿಕ್ಕರಿಸಿ ನಿರ್ಲಕ್ಷಿಸಿ ಸಮುದ್ರಕ್ಕೆ ಇಳಿದು ಅಪಾಯವನ್ನು ಆಹ್ವಾನಿಸಿಕೊಳ್ಳುತ್ತಿದ್ದಾರೆ. ದೂರದ ಊರುಗಳಿಂದ ಬಂದು ಸಮುದ್ರಕ್ಕೆ ಇಳಿಯುವ ಪ್ರವಾಸಿಗರನ್ನು ಎಚ್ಚರಿಸಲು ಪೊಲೀಸ್‌ ಮತ್ತು ಗೃಹರಕ್ಷಕದಳದ ಸಿಬಂದಿಗಳ ಅಗತ್ಯತೆದ್ದು ಪೊಲೀಸ್‌ ಇಲಾಖೆ, ಪ್ರವಾಸೋದ್ಯಮ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಪ್ರವಾಸಿಗರ ಭದ್ರತೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.

ಇದನ್ನೂ ಓದಿ: ಉಡುಪಿ: ನಗರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.