ಕಾಪು: ಚಂಡಮಾರುತ ಆಶ್ರಯತಾಣ ಶೀಘ್ರ ಲೋಕಾರ್ಪಣೆ


Team Udayavani, Mar 14, 2019, 1:00 AM IST

chandamaruta.png

ಕಾಪು : ವಿಶ್ವ ಬ್ಯಾಂಕ್‌ನ ಅನುದಾನಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಲ್ಲಿ ಕಾಪುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 2.45 ಕೋ. ರೂ. ವೆಚ್ಚದ ಚಂಡಮಾರುತ ಆಶ್ರಯತಾಣ (ಸೈಕೋÉನ್‌ ಶೆಲ್ಟರ್‌) ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದೆ.

ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾಮಗಾರಿ ನಡೆದಿದೆ. ರಾಜ್ಯದ ಕರಾವಳಿ ತೀರದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಆರು ಕಡೆಗಳಲ್ಲಿ ಇಂತಹ ಕಟ್ಟಡಗಳು ನಿರ್ಮಾಣಗೊಳ್ಳುತ್ತಿವೆ.  

ಟೂ ಇನ್‌ ವನ್‌ ಯೋಜನೆ
ಕಾಪುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಚಂಡ ಮಾರುತದ ಆಶ್ರಯ ತಾಣ ಕಟ್ಟಡವು ಟೂ ಇನ್‌ ವನ್‌ ಯೋಜನೆಯಾಗಿದೆ. ಚಂಡ ಮಾರುತ – ಸುನಾಮಿ ಕಾಣಿಸಿಕೊಂಡ ಸಂದರ್ಭದಲ್ಲಿ ಇಲ್ಲಿನ ಕಟ್ಟಡವು ಕರಾವಳಿ ತೀರದ ಜನರಿಗೆ ಆಶ್ರಯತಾಣವಾಗಿ ಉಪಯೋಗಕ್ಕೆ ನೀಡ ಬಹುದಾಗಿದ್ದು, ಉಳಿದ ಸಮಯಗಳಲ್ಲಿ ಈ ಕಟ್ಟಡವನ್ನು ಸ್ಥಳೀಯ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯ ಶಾಲಾ ಕೊಠಡಿಯನ್ನಾಗಿ ಬಳಸಿಕೊಳ್ಳಲು ಅವಕಾಶವಿದೆ.

ಕಟ್ಟಡದ ವೈಶಿಷ್ಟ
ಪ್ರಾಕೃತಿಕ ವಿಕೋಪ, ಚಂಡಮಾರುತದ ವೇಳೆ ನಿರಾಶ್ರಿತರಾಗುವ ಜನರಿಗೆ ತುರ್ತು ವಾಸಕ್ಕಾಗಿ ಮತ್ತು ಗಂಜಿ ಕೇಂದ್ರದ ಮಾದರಿಯಲ್ಲಿ ಉಪಯೋಗಿಸಲು ಈ ಕಟ್ಟಡ ಸಹಕಾರಿಯಾಗಲಿದೆ. ನೆಲ ಮತ್ತು ಮೊದಲ ಮಹಡಿಯ ಅಂತಸ್ತನ್ನು ಹೊಂದಿರುವ ಕಟ್ಟಡದಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತೇÂಕ ಕೊಠಡಿಗಳು ಇರಲಿವೆ. ನೆಲಮಹಡಿ ಮತ್ತು ಮೊದಲನೇ ಮಹಡಿಯಲ್ಲಿ ತಲಾ 8 ಶೌಚಾಲಯಗಳಿದ್ದು, ತಲಾ 2 ಬಾತ್‌ ರೂಂಗಳಿವೆ. ಪ್ರತ್ಯೇಕ ಭೋಜನ ಶಾಲೆಯೂ ಇಲ್ಲಿದೆ.

ಅತ್ಯಾಧುನಿಕ ಮಾದರಿಯ ಕಟ್ಟಡ
ಚಂಡ ಮಾರುತದ ಆಶ್ರಯ ತಾಣದಲ್ಲಿ ಒಮ್ಮೆಗೆ 750ಕ್ಕೂ ಅಧಿಕ ಮಂದಿ ಆಶ್ರಯ ಪಡೆಯಬಹುದಾಗಿದ್ದು  ವೃದ್ಧರಿಗೆ ಮತ್ತು ವಿಶೇಷ ಚೇತನರಿಗೆ ನೆಲಮಹಡಿಯಲ್ಲಿ ಪ್ರತ್ಯೇಕ ವ್ಯವಸ್ಥೆ ಇದೆ. ವಿದ್ಯುತ್‌ ಬಳಕೆಗಾಗಿ ಸೋಲಾರ್‌ ಪ್ಯಾನೆಲ್‌ ಅಳವಡಿಸಲಾಗಿದೆ. ಜನರೇಟರ್‌, ಕಟ್ಟಡದ ಸುತ್ತಲೂ ಆವರಣ ಗೋಡೆ, ಒಳ ಚರಂಡಿ ವ್ಯವಸ್ಥೆ, ಇಂಟರ್‌ಲಾಕ್‌ ಹಾಗೂ ಭಾರೀ ಸಾಮರ್ಥ್ಯದ ಅಂಡರ್‌ಗ್ರೌಂಡ್‌ ವಾಟರ್‌ ಟ್ಯಾಂಕ್‌ನ್ನು ನಿರ್ಮಿಸಲಾಗಿದೆ.

ತುರ್ತು ರಕ್ಷಣೆಗೆ ವಿಶೇಷ ಆದ್ಯತೆ
ಚಂಡ ಮಾರುತ ಆಶ್ರಯ ತಾಣ ಅತ್ಯಾಧುನಿಕ ವೈಜ್ಞಾನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ನಿರಾಶ್ರಿತರ ತುರ್ತು ರಕ್ಷಣೆ, ಆಶ್ರಯ ಇದರ ಉದ್ದೇಶ. ಮೇ ತಿಂಗಳ ಅಂತ್ಯದಲ್ಲಿ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ.
-ಮಿಥುನ್‌ ಪಿ. ಶೆಟ್ಟಿ, ಸಹಾಯಕ ಇಂಜಿನಿಯರ್‌, ಪಿಡಬ್ಲೂಡಿ ಇಲಾಖೆ 

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.