ಕೋವಿಡ್ 19 ಆತಂಕ ಶೀಘ್ರ ಶಮನ :ಕಾಪು ಮಾರಿಯಮ್ಮ ದೇವಿ ಅಭಯ


Team Udayavani, Mar 25, 2020, 11:05 AM IST

ಕೋವಿಡ್ 19 ಆತಂಕ ಶೀಘ್ರ ಶಮನ :ಕಾಪು ಮಾರಿಯಮ್ಮ ದೇವಿ ಅಭಯ

ಕಾಪು : ಯಾರಿಗೂ ಅರಿವಿಲ್ಲದಂತೆ ಲೋಕಕ್ಕೆ ಅಂಟಿರುವ ಕೋವಿಡ್ 19 ಕಂಟಕವು ಶೀಘ್ರ ಶಮನಗೊಳ್ಳಲಿದೆ.

ಹೊಸ ಸಂವತ್ಸರ, ಪಕ್ಷಾರಂಭದ ನಂತರದಲ್ಲಿ ಸಂಪೂರ್ಣ ಹತೋಟಿಗೆ ಬರಲಿದೆ ಎಂಬ ಅಭಯವನ್ನು ಕಾಪು ಮಾರಿಯಮ್ಮ ದೇವಿ ಭಕ್ತಾಧಿಗಳಿಗೆ ನೀಡಿದ್ದು, ಅದರೊಂದಿಗೆ ಸರಕಾರದ ಎಚ್ಚರಿಕೆಗಳನ್ನು ಪಾಲಿಸಿಕೊಂಡು ಜಾಗರೂಕತೆಯಿಂದ ಇರುವಂತೆ ಎಚ್ಚರಿಕೆಯನ್ನೂ ನೀಡಿದ್ದಾಳೆ.

ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಮಂಗಳವಾರ ರಾತ್ರಿ ಜರಗಿದ ದರ್ಶನದ ವೇಳೆ ಮಾರಿಯಮ್ಮ ದೇವಿ ದರ್ಶನಾವೇಶದಲ್ಲಿ ಅಭಯ ವಾಕ್ಯ ಪ್ರಧಾನಿಸಿದ್ದು, ಕೋವಿಡ್ 19 ಭಯದಿಂದ ಆತಂಕಿತರಾಗಿರುವ ಭಕ್ತಾಧಿಗಳಲ್ಲಿ ನಿರಾಳತೆಯನ್ನು ಮೂಡಿಸಿದೆ.

ವಿಶ್ವ ವ್ಯಾಪ್ತಿಯಾಗಿ ಹರಡಿರುವ ಮಾರಕ ಸೋಂಕಿನಿಂದ ಭಾಧಿತರಾಗಿರುವ ಮನುಕುಲವನ್ನು ಜಗನ್ಮಾತೆಯಾಗಿ ಸಲಹಿ ಕಾಪಾಡುತ್ತೇನೆ. ಈ ಬಗ್ಗೆ ಭಕ್ತಾಧಿಗಳು ಯಾವುದೇ ರೀತಿಯಲ್ಲೂ ಆತಂಕಿತರಾಗುವ ಅಗತ್ಯವಿಲ್ಲ. ಸಾನಿಧ್ಯದಲ್ಲಿ ಸನ್ನಿಹಿತಳಾಗಿ ಲೋಕಕ್ಕೆ ಬಂದಿರುವ ಕಂಟಕವನ್ನು ಉಪಶಮನ ಮಾಡುವೆ ಎಂದು ನುಡಿದಿದೆ.

ಪ್ರಜೆಗಳ ಸಲಹುವ ಸರಕಾರದ ನಿರ್ಧಾರದಂತೆ, ಭಕ್ತಾದಿಗಳ ಅನುಕೂಲಕ್ಕಾಗಿ ಸರಳತೆಯಿಂದ ನಡೆದಿರುವ ಕಾಲಾವಧಿ ಉತ್ಸವವನ್ನು ಭಂಡಾರಕ್ಕೆ ಸ್ವೀಕೃತ ಮಾಡಿಕೊಳ್ಳುತ್ತಾ, ಇಂದಿನ ವೈಭವದ ಸೇವೆಯನ್ನು ಮುಂದಿನ ದಿನಗಳಲ್ಲಿ ಭಕ್ತಾಧಿಗಳ ಮೂಲಕ ಪಡೆದುಕೊಳ್ಳುತ್ತೇನೆ. ಅಷ್ಟರವರೆಗೆ ಊರು, ಸೀಮೆ, ರಾಜ್ಯ, ರಾಷ್ಟವನ್ನು ಸಲಹಿ ಕಾಪಾಡುತ್ತೇನೆ. ಯಾರೂ ಭಯಭೀತರಾಗದಿರಿ ಎಂಬ ನುಡಿಯೊಂದಿಗೆ ಆಡಳಿತ ಮಂಡಳಿಗೆ ಪ್ರಸಾದ ನೀಡಿ, ಕಟ್ಟುಕಟ್ಟಳೆಯ ದರ್ಶನ ಮುಕ್ತಾಯಗೊಂಡಿತು.

ಕಾಪು ಶ್ರೀ ಹೊಸ ಮಾರಿಗುಡಿಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರಮೇಶ್ ಹೆಗ್ಡೆ, ಮಾಜಿ ಸದಸ್ಯರಾದ ಜಗದೀಶ್ ಬಂಗೇರ, ಸುಧಾಮ ಶೆಟ್ಟಿ, ಚಂದ್ರಶೇಖರ ಅಮೀನ್, ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ, ಸಿಬಂದಿ – ನೌಕರ ವೃಂದದವರು ಉಪಸ್ಥಿತರಿದ್ದರು.

ಹಳೇ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲೂ ಕೊರೊನಾ ಭಯದಿಂದ ಭಕ್ತರೆಲ್ಲರೂ ಹೊರ ಬರುವಂತೆ ತಾಯಿಯ ಅನುಗ್ರಹ ದೊರಕಿದ್ದು, ಅದಕ್ಕೆ ಸಂಬಂಧಪಟ್ಟು ಆತಂಕಿತರಾದ, ನೀತಿ ನಿಯಮವಾಳಿಗಳ ಕಟ್ಟು ನಿಟ್ಟಿನ ಪಾಲನೆಗೆ ಮುಂದಾಗುವಂತೆ ಎಚ್ಚರಿಕೆಯೂ ದೊರಕಿದೆ.

ಹಳೇ ಮಾರಿಗುಡಿಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಸಾದ್ ಶೆಣೈ, ಮೂರನೇ ಮಾರಿಗುಡಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ಬಂಗೇರ, ಸಮಿತಿಯ ಸದಸ್ಯರು, ಅರ್ಚಕರು ಮತ್ತು ಸೀಮಿತ ಸಂಖ್ಯೆಯ ನೌಕರ ವರ್ಗದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.