ಕಾಪು ಪೊಲೀಸರ ಯಶಸ್ವಿ ಕಾರ್ಯಾಚರಣೆ: 6 ಲಕ್ಷ ರೂ. ದೋಚಿದ್ದ ಕಳ್ಳ ಆಂಧ್ರಪ್ರದೇಶದಲ್ಲಿ ಸೆರೆ


Team Udayavani, Feb 24, 2023, 5:35 AM IST

ಕಾಪು ಪೊಲೀಸರ ಯಶಸ್ವಿ ಕಾರ್ಯಾಚರಣೆ: 6 ಲಕ್ಷ ರೂ. ದೋಚಿದ್ದ ಕಳ್ಳ ಆಂಧ್ರಪ್ರದೇಶದಲ್ಲಿ ಸೆರೆ

ಕಾಪು: ಗ್ರಾಹಕರ ಸೋಗಿನಲ್ಲಿ ಖರೀದಿಗೆಂದು ಬಂದು ಅಂಗಡಿ ಮಾಲಕನ ಗಮನ ಬೇರೆಡೆಗೆ ಸೆಳೆದು 6 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದ ತಂಡದಲ್ಲಿದ್ದ ಓರ್ವನನ್ನು ಕಾಪು ಪೋಲಿಸರು ಆಂಧ್ರಪ್ರದೇಶ ರಾಜ್ಯದ ಮದನಪಲ್ಲಿಯಲ್ಲಿ ಬಂಧಿಸಿ ಕರೆತಂದಿದ್ದಾರೆ.

ಆಂಧ್ರಪ್ರದೇಶದ ಸುನಿಲ್‌ (29) ಬಂಧಿತ ಆರೋಪಿ. ಕಳೆದ ಡಿ. 22ರಂದು ರಾತ್ರಿ ಕಾಪು ಮಹಾಲಸಾ ಸ್ಟೋರ್‌ನ ಮಾಲಕ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚುತ್ತಿದ್ದರು. ಈ ವೇಳೆ ಗ್ರಾಹಕರಂತೆ ಮೂರು ಜನ ಬಂದು ಹಾಲು ಕೊಡುವಂತೆ ಕೇಳಿದ್ದರು.

ಆ ವೇಳೆ ಮಾಲಕ ಅಂಗಡಿಯ ಒಳಹೋಗಿ ಹಾಲಿನ ಸ್ಯಾಚೆಟ್‌ ತಂದುಕೊಟ್ಟಿದ್ದರು. ಈ ಸಂದರ್ಭವನ್ನು ಬಳಸಿಕೊಂಡಿದ್ದ ಕಳ್ಳರ ಸೋಗಿನಲ್ಲಿದ್ದ ಗ್ರಾಹಕರು ಅಂಗಡಿ ಬಳಿಯೇ ನಿಲ್ಲಿಸಿದ್ದ ಮಾಲಕನ ಸ್ಕೂಟರ್‌ನಲ್ಲಿಟ್ಟಿದ್ದ 6 ಲಕ್ಷ ರೂ. ನಗದನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಅಂಗಡಿ ಮಾಲಕರು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಕಾರ್ಯಾಚರಣೆಯಲ್ಲಿ ಕಾಪು ಠಾಣಾ ಎಎಸ್‌ಐ ದಯಾನಂದ ಹಾಗೂ ಕಾಪು ಠಾಣಾ ಸಿಬಂದಿ ಗಣೇಶ್‌ ಹಾಗೂ ಶಿರ್ವ ಠಾಣಾ ಸಿಬಂದಿ ರಾಘವೇಂದ್ರ ಪಾಲ್ಗೊಂಡಿದ್ದರು.

ಅಂತಾರಾಜ್ಯ ತಂಡದವರು
ಚಿತ್ರದುರ್ಗದಲ್ಲಿ ವಾಸವಿದ್ದ ಅಂತಾರಾಜ್ಯ ತಂಡದ ಮೂವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದರು. ಈ ಪೈಕಿ ಇಬ್ಬರು ಜಾಮೀನು ಪಡೆದು ತಲೆಮರೆಸಿಕೊಂಡಿದ್ದರು. ಓರ್ವ ಆರೋಪಿ ಸುನಿಲ್‌ ಪೋಲಿಸ್‌ ಕಸ್ಟಡಿಯಲ್ಲಿದ್ದ. ಈ ಮಾಹಿತಿ ಪಡೆದ ಕಾಪು ಪೋಲಿಸರು ಅಲ್ಲಿಗೆ ತೆರಳಿ ಆರೋಪಿಯನ್ನು ತಮ್ಮ ವಶಕ್ಕೆ ಪಡೆದು ಕರೆತಂದಿದ್ದಾರೆ. ಆರೋಪಿಗಳು ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಹಲವಾರು ಕಳ್ಳತನ ಪ್ರಕರಣಗಳ ಆರೋಪಿಗಳಾಗಿದ್ದಾರೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.