ಉದ್ಯಾವರ ಸಂಪಿಗೆನಗರದ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ 7 ಮಂದಿಯ ಬಂಧನ
Team Udayavani, Jul 5, 2021, 8:08 PM IST
ಕಟಪಾಡಿ: ಉದ್ಯಾವರ ಸಂಪಿಗೆನಗರ ಬಬ್ಬರ್ಯ ಜಡ್ಡು ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಏಳು ಆರೋಪಿಗಳ ನ್ನು ಹುಂಜ ಕೋಳಿಗಳ ಸಹಿತ ವಶಕ್ಕೆ ಪಡೆದ ಘಟನೆ ನಡೆದಿದೆ.
ಕೋಳಿ ಅಂಕವನ್ನು ನಡೆಸುತ್ತಿರುವುದಾಗಿ ದೊರೆತ ಮಾಹಿತಿಯಂತೆ ನ್ಯಾಯಾಲಯದ ಅನುಮತಿ ಪಡೆದು ಪಿ.ಎಸೈ. ರಾಘವೇಂದ್ರ, ಠಾಣಾ ಅಪರಾಧ ವಿಭಾಗದ ಪಿ.ಎಸ್.ಐ ಮತ್ತು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದು ರಾಜ್ಯ ಸರಕಾರದ ಕೋವಿಡ್-19 ನಿಯಮವನ್ನು ಉಲ್ಲಂಘಿಸಿ ಕೋಳಿ ಅಂಕ ಜೂಜಾಟ, ಆಡುತ್ತಿದ್ದ ರವಿ ಕುಮಾರ, ಪ್ರಮೋದ, ಪುಷ್ಪರಾಜ, ಪ್ರದೀಪ, ಗಣೇಶ, ಅರವಿಂದ, ಧನರಾಜ ಸುವರ್ಣ, 7 ಹುಂಜ ಹಾಗೂ ಜೂಜಾಟಕ್ಕೆ ಬಳಸಿದ 9870/- ನಗದನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇದನ್ನೂ ಓದಿ : ಮೇಕೆದಾಟು ಯೋಜನೆ ಜಾರಿ ಮಾಡಿಯೇ ಸಿದ್ದ : ಸಚಿವ ಬೊಮ್ಮಾಯಿ ಅಚಲ ವಿಶ್ವಾಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ