ಕಾಪು: ಕಡಲು, ಕೈಗಾರಿಕೆಗಳ ಸಂಗಮ ಕ್ಷೇತ್ರವಿದು


Team Udayavani, Apr 21, 2018, 8:15 AM IST

Namma-Pranalike-600.jpg

ಬ್ರಿಟಿಷರಿಂದ 1901ರಲ್ಲಿ ಸ್ಥಾಪನೆಯಾದ ಪ್ರಖ್ಯಾತ ದೀಪಸ್ಥಂಭ ಹೊಂದಿರುವ ಕಾಪು ಸುಂದರ ಕಡಲ ಕಿನಾರೆಗೆ ಪ್ರಸಿದ್ಧವಾಗಿರುವಂತೆ ಕೈಗಾರಿಕೆಗಳಿಂದಲೂ ಗುರುತಿಸಲ್ಪಟ್ಟಿದೆ. ಪ್ರವಾಸೋದ್ಯಮ, ಬಂದರು, ಉದ್ಯೋಗ, ಕುಡಿಯುವ ನೀರು, CRZ ಕಾಯ್ದೆಗೆ ತಿದ್ದುಪಡಿ, ಉದ್ಯೋಗಾವಕಾಶಗಳು ಹೀಗೆ ಉಲ್ಲೇಖಗೊಳ್ಳುತ್ತವೆ ಇಲ್ಲಿನ ಆಗ್ರಹಗಳು.

1. ಕುಡಿಯುವ ನೀರು
ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಹೊಳೆಗಳು ಹರಿಯುತ್ತಿದ್ದು, ಈ ನದಿಗಳ ನೀರನ್ನು ಸಂಗ್ರಹಿಸಿ, ಶುದ್ಧೀಕರಿಸಿ ಮನೆ ಮನೆಗೆ ವಿತರಿಸಲು ಅನುಕೂಲವಾಗುವಂತೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಬೇಕಿದೆ.

2. ಸ್ವ-ಉದ್ಯೋಗ
ಇಲ್ಲಿ ವಿದ್ಯಾವಂತ ಯುವಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಅದರ ಜತೆಗೆ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆಯೂ ವೃದ್ಧಿಸಿದೆ. ಈ ನಿಟ್ಟಿrನಲ್ಲಿ ಸ್ವಉದ್ಯೋಗಕ್ಕೆ ಒತ್ತು ನೀಡುವ ಉದ್ದಿಮೆಗಳ ಸ್ಥಾಪನೆಯಾಗಬೇಕಿದೆ.

3. ಬಂದರು ಅಭಿವೃದ್ಧಿ
ಕಾಪು ವಿಧಾನಸಭಾ ಕ್ಷೇತ್ರದ ಕರಾವಳಿ ತೀರದ ಜನತೆಯ ಬಹುಕಾಲದ ಕನಸಾಗಿರುವ ಹೆಜಮಾಡಿ ಬಂದರು 
ಅಭಿವೃದ್ಧಿ ಯೋಜನೆಗೆ ಶೀಘ್ರದಲ್ಲಿ ಚಾಲನೆ ದೊರಕಬೇಕಿದೆ.

4. ಪ್ರವಾಸೋದ್ಯಮ ಅಭಿವೃದ್ಧಿ
ಕಾಪು ವಿಧಾನಸಭಾ ಕ್ಷೇತ್ರದ ಬಹುಭಾಗವು ಸಮುದ್ರ ದಡ ಮತ್ತು ನದಿ ನೀರಿನ ತಟದಲ್ಲಿದ್ದು, ದೇಶ, ವಿದೇಶಗಳ ಪ್ರವಾಸಿಗರನ್ನು ಬಹುವಾಗಿ ಆಕರ್ಷಿಸುವ ರೀತಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯಾಗಬೇಕಿದೆ.

5. ತಾಲೂಕು ಕ್ರೀಡಾಂಗಣ
ಕಾಪು ವಿಧಾನಸಭಾ ಕ್ಷೇತ್ರದ ಜನತೆಯ ಅನುಕೂಲಕ್ಕಾಗಿ ಸುಸಜ್ಜಿತ ಕ್ರೀಡಾಂಗಣದ ಅಗತ್ಯತೆಯಿದೆ. ಕಾಪು – ಪಡುಬಿದ್ರಿ – ಹೆಜಮಾಡಿ – ಕಟಪಾಡಿಯಲ್ಲಿ ಇದಕ್ಕಾಗಿ ಯೋಜನೆ ರೂಪಿಸಬೇಕಿದೆ.

6. ಕೆಎಸ್‌ಆರ್‌ಟಿಸಿ ತಂಗುದಾಣ, ಡಿಪೋ
ರಾಜ್ಯ – ರಾಷ್ಟ್ರಮಟ್ಟಕ್ಕೆ ಸಂಪರ್ಕ ಕಲ್ಪಿಸುವ ರಾ. ಹೆ. 66ನ್ನು ಹೊಂದಿರುವ ಕಾಪುವಿನಲ್ಲಿ KSRTC ಬಸ್‌ ತಂಗುದಾಣ ಮತ್ತು ಡಿಪೋ ನಿರ್ಮಾಣಗೊಳ್ಳಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಬಸ್‌ಗಳು ಸಂಚರಿಸಬೇಕಿವೆ.

7. ಧಾರ್ಮಿಕ ಪ್ರವಾಸೋದ್ಯಮ
ಇಲ್ಲಿನ ಜಾನಪದ ಕಲೆ, ಸಂಸ್ಕೃತಿ, ಭೂತಾರಾಧನೆ ಸಹಿತ ಗ್ರಾಮೀಣ ಜನ ಜೀವನವನ್ನು ಎಲ್ಲೆಡೆಗೆ ಪರಿಚಯಿಸುವ ಉದ್ದೇಶದಿಂದ ಧಾರ್ಮಿಕ ಪ್ರವಾಸೋದ್ಯಮಕ್ಕೆ ಪೂರಕ ಅವಕಾಶ ಕಲ್ಪಿಸಿಕೊಡಬೇಕಿದೆ.

8. ಸಾರಿಗೆ
ಕಾಪು ಕ್ಷೇತ್ರ ಭೂ ಸಾರಿಗೆ, ರೈಲ್ವೇ ಸಾರಿಗೆ, ಜಲ ಸಾರಿಗೆ ಮತ್ತು ವಾಯು ಸಾರಿಗೆ ಮಾರ್ಗಕ್ಕೆ ಹತ್ತಿರದಲ್ಲಿದ್ದು, ನಾಲ್ಕೂ ಮಾರ್ಗಗಳ ನಡುವೆ ನೇರ ಸಂಪರ್ಕಕ್ಕಾಗಿ ಅವಕಾಶ ಒದಗಿಸಿಕೊಡಬೇಕಿದೆ.

9. ಕೈಗಾರಿಕೆಗೆ ಒತ್ತು
ಯುಪಿಸಿಎಲ್‌, ಐಎಸ್‌ಪಿಆರ್‌ಎಲ್‌, ಸುಜ್ಲಾನ್‌ ಹೀಗೆ 3 ಬೃಹತ್‌ ಕೈಗಾರಿಕೆ ಉದ್ದಿಮೆಗಳಿದ್ದು, ಇವುಗಳ ಮೂಲಕ ಕ್ಷೇತ್ರಾಭಿವೃದ್ಧಿಗೆ ಅನುದಾನ ಒದಗಿಸುವಿಕೆ ಮತ್ತು ಸಿಎಸ್‌ಆರ್‌ ಫಂಡ್‌ ಬಿಡುಗಡೆ ಮತ್ತು ಸದ್ಭಳಕೆಗೆ ಒತ್ತು ಸಿಗಬೇಕು.

10. ಅಗ್ನಿ ಶಾಮಕ ಇಲಾಖೆ
ಕರಾವಳಿ, ಗುಡ್ಡಗಾಡು ಮತ್ತು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಮಧ್ಯದಲ್ಲಿರುವ ಕಾಪುವಿನಲ್ಲಿ ತುರ್ತು ಸಂದರ್ಭಕ್ಕಾಗಿ ಪೂರ್ಣ ಪ್ರಮಾಣದ ಅಗ್ನಿಶಾಮಕ ಕಚೇರಿ ಬೇಕಿದೆ.

11. ತುರ್ತು ಚಿಕಿತ್ಸೆ
ಈ ನಿರಂತರ ಅಪಘಾತ ನಡೆಯುತ್ತಿದ್ದು, ಗಾಯಗೊಂಡವರ ತುರ್ತು ಶುಶ್ರೂಷೆಗಾಗಿ ಟ್ರೋಮಾ ಸೆಂಟರ್‌ ಅತ್ಯಗತ್ಯ. ಅದರ ಜತೆಯಲ್ಲಿ ಶೀಥಲೀಕರಣ ಶವಾಗಾರವೂ ಕಾಪುವಿನ ತುರ್ತು ಅಗತ್ಯಗಳಲ್ಲೊಂದಾಗಿದೆ.

12. CRZ ಕಾಯ್ದೆ ತಿದ್ದುಪಡಿ
ಕಡಲ ತೀರದ ಪ್ರದೇಶಗಳು ಸಿಆರ್‌ಝಡ್‌ -3ರ ವ್ಯಾಪ್ತಿಯಲ್ಲಿದ್ದು ಬೀಚ್‌ನ 500 ಮೀ. ವ್ಯಾಪ್ತಿಯೊಳಗೆ ಯಾವುದೇ ಕಟ್ಟಡ ನಿರ್ಮಾಣ ಅಸಾಧ್ಯ. ಸಿಆರ್‌ಝಡ್‌ -2ಕ್ಕೆ ಪರಿವರ್ತನೆ ಅತ್ಯಗತ್ಯ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.