ಕೆದೂರು: ಸಿಡಿಲು ಬಡಿದು ಮನೆಗೆ ಹಾನಿ
Team Udayavani, Jun 4, 2018, 7:59 AM IST
ತೆಕ್ಕಟ್ಟೆ (ಕೆದೂರು): ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದ ಪ್ರತಾಪನಗರದಲ್ಲಿರುವ ಜಗದೀಶ್ ಕೆದೂರು ಅವರ ಮನೆಗೆ ರವಿವಾರ ಮಧ್ಯಾಹ್ನ ಸಿಡಿಲು ಬಡಿದು ಹಾನಿ ಸಂಭವಿಸಿದೆ.
ಸಿಡಿಲಿನ ಆಘಾತದಿಂದ ಮನೆಯ ಗೋಡೆ ಬಿರುಕು ಬಿಟ್ಟಿದೆ. ಸ್ನಾನಗೃಹದ ಗೋಡೆಯ ಟೈಲ್ಸ್ ಗಳಿಗೆ ಸಂಪೂರ್ಣ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ನೂಟ್ ಆಗಿ ವಿದ್ಯುತ್ ಉಪ ಕರಣ ಗಳಿಗೆ ಹಾನಿಯಾಗಿದೆ. ಸುಮಾರು 65,000 ರೂ.ಗಳಿಗೂ ಅಧಿಕ ಮೊತ್ತದ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ. ಸಿಡಿಲಿ ನಿಂದ ಮನೆ ಸಮೀಪದ ತೆಂಗಿನಮರಕ್ಕೂ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…