ಕೆರಾಡಿ ಗ್ರಾಮ: ಬಿಜೆಪಿ ಜನಸ್ಪಂದನ
Team Udayavani, Jul 29, 2017, 6:20 AM IST
ಕುಂದಾಪುರ: ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ಶತಾಬ್ದ ಪ್ರಯುಕ್ತ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಬೈಂದೂರು ವಲಯದ ಬೆಳ್ಳಾಲ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ಹೂಡಿ ಎರಡು ದಿನ ಬೈಂದೂರು ಮಂಡಲದ ವಿವಿಧ ದಲಿತ ಕಾಲೋನಿ ಹಾಗೂ ಶಕ್ತಿ ಕೇಂದ್ರಗಳಿಗೆ ಬಿರುಸಿನ ಪ್ರವಾಸ ಕೈಗೊಂಡರು.
ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿ ಬೃಹತ್ ಜನಸ್ಪಂದನ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾ ಪದಾಧಿಕಾರಿಗಳಾದ ಯಶಪಾಲ್ ಸುವರ್ಣ, ರವಿ ಅಮೀನ್, ಪ್ರವೀಣ್ಕುಮಾರ್ ಶೆಟ್ಟಿ ಕಪ್ಸಟ್ಟು, ಚಿಟ್ಟೆ ರಾಜಗೋಪಾಲ ಹೆಗ್ಡೆ, ರಾಜ್ಯ ವಿಸ್ತಾರಕ ಕಲ್ವುುರಡಪ್ಪ, ಮಂಡಲ ವಿಸ್ತಾರಕ ನವಿನ್ರಾಜ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಮ್. ಸುಕುಮಾರ ಶೆಟ್ಟಿ, ರಾಜ್ಯ ಪರಿಷತ್ ಸದಸ್ಯ ರಾಘವೆಂದ್ರ ನೆಂಪು, ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ದೀಪಕ್ಕುಮಾರ್ ಶೆಟ್ಟಿ, ಬಾಲಚಂದ್ರ ಭಟ್ಟ, ತಾ.ಪಂ. ಸದಸ್ಯರಾದ ದೇವದಾಸ ಶೆಟ್ಟಿ, ಕರಣ್ ಪೂಜಾರಿ, ಕೆರಾಡಿ ಗ್ರಾ.ಪಂ. ಅಧ್ಯಕ್ಷ ಸಂತೋಷ ಕೊಠಾರಿ, ಸುದರ್ಶನ ಶೆಟ್ಟಿ, ವಿನೋದ ಶೆಟ್ಟಿ, ಪ್ರವೀಣ ಕುಮಾರ್ ಶೆಟ್ಟಿ ಕೊಡ್ಲಾಡಿ, ರೋಹಿತ್ಕುಮಾರ್ ಶೆಟ್ಟಿ ಉಳ್ಳೂರು ಉಪಸ್ಥಿತರಿದ್ದರು.
ಜನಸ್ಪಂದನ ಕಾರ್ಯಕ್ರಮದ ನಂತರ ನೀರಿಗಾಗಿ ಅರಣ್ಯ ಅಭಿಯಾನದಂತೆ ವಿವಿಧ ತಳಿಯ ಗಿಡಗಳನ್ನು ಜನರಿಗೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ