ಮೊಗವೀರ ಮಹಾಜನ ಸಂಘಕ್ಕೆ ಅಧ್ಯಕ್ಷರಾಗಿ ಕೇಶವ ಎಂ. ಕೋಟ್ಯಾನ್ ಆಯ್ಕೆ
Team Udayavani, Aug 4, 2017, 6:50 AM IST
ಮಲ್ಪೆ: ಉದ್ಯಾವರ ಪಿತ್ರೋಡಿ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಆಡಳಿತ ಮಂಡಳಿಯ 2017-2020ರ ಸಾಲಿನ ನೂತನ ಅಧ್ಯಕ್ಷರಾಗಿ ಕೇಶವ ಎಂ.ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಜಗನ್ನಾಥ್ ಕಡೆಕಾರ್, ಕಾರ್ಯದರ್ಶಿ ಶಿವರಾಮ ಕುಂದರ್ ಕನಕೋಡ, ಜತೆ ಕಾರ್ಯದರ್ಶಿ ರಾಜೇಶ್ ಕೋಟ್ಯಾನ್ ಕೋಟೆ, ಕೋಶಾಧಿಕಾರಿ ಸಂಜೀವ ಮೆಂಡನ್ ಕೊಪ್ಪಳ ಹಾಗೂ ಕಾರ್ಯಕಾರಿ ಸಮಿತಿಗೆ 28 ಸದಸ್ಯರು ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು