ಕೀಳಿಂಜೆ ಮದ್ಮಲ್‌ ಕೆರೆ: 2 ಶಿಲಾಶಾಸನ ಪತ್ತೆ


Team Udayavani, Mar 31, 2017, 8:56 AM IST

31-REPORTER-5.jpg

ಉಡುಪಿ: ಹಾವಂಜೆ ಕೀಳಿಂಜೆಯ ಬಳಿ ಮದ್ಮಲ್‌ ಕೆರೆಗೆ ಗುದ್ದಲಿ ಪೂಜೆ ನಡೆದ ಬಳಿಕ ಜೆ.ಸಿ.ಬಿ. ಬರಲು ಕೃತಕ ದಾರಿ ಮಾಡುತ್ತಿರುವಾಗ ಕೆರೆಯ ಪಕ್ಕದಲ್ಲಿ ಹಳೆಯ ಎರಡು ಶಿಲಾಶಾಸನ ಪತ್ತೆಯಾಗಿವೆ. 

ಒಂದು ಶಾಸನ ಕಾಂಗ್ರೆಸ್‌ ಮುಖಂಡ ಜಯ ಶೆಟ್ಟಿ ಬನ್ನಂಜೆಯವರ ತಾಯಿಯ ಜಮೀನಿನಲ್ಲಿದೆ. ಇದರ ಮುಕ್ಕಾಲು ಅಂಶ ಮಣ್ಣಿನಲ್ಲಿ ಹೂತು ಹೋಗಿದೆ. ಹಿರಿಯರು ಇದನ್ನು ರಾಮ ಲಕ್ಷ್ಮಣ ಕಲ್ಲು ಎಂದು ಬಣ್ಣಿಸುತ್ತಾರೆ.  ಸ್ವಲ್ಪ ಭಾಗವನ್ನು ಸ್ಥಳೀಯ ಶೇಖರ್‌ ಪೂಜಾರಿ ಅಟ್ಟಿಲ್‌ ಸ್ವತ್ಛಗೊಳಿಸಿದಾಗ ಅದರಲ್ಲಿ ಒಬ್ಬ ಮನುಷ್ಯ ಹಾಗೂ ಸೂರ್ಯ ಚಂದ್ರ ಸಂಪೂರ್ಣವಾಗಿ ಗೋಚರಿಸಿತು. ಪಕ್ಕದಲ್ಲಿ ನಾಗದೇವರ ಹುತ್ತಗಳು ಕಾಣಸಿಗುತ್ತವೆ. ಅದೇ ರೀತಿ ಮದ್ಮಲ್‌ ಕೆರೆಯ ಪೂರ್ವದ ಮಗ್ಗುಲಲ್ಲಿ ಇನ್ನೊಂದು ಸ್ತಂಭದ ತರ ಇರುವ, ಬರಹವಿರುವ ಬಿಳಿ ಕಲ್ಲಿನ ಚೌಕಾಕೃತಿಯ ಶಿಲಾಶಾಸನ ಉಳುಮೆ ಮಾಡುವ ಕೊರಗ ಆಚಾರ್ಯರ ಗದ್ದೆಯಲ್ಲಿ ಪತ್ತೆಯಾಗಿದೆ. 

ಇತಿಹಾಸ ತಜ್ಞ, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ|ಬಿ.ಜಗದೀಶ ಶೆಟ್ಟಿಯವರು ಚಿತ್ರವನ್ನು ನೋಡಿ ವಿಜಯನಗರ ಸಾಮ್ರಾಜ್ಯ ಕಾಲದ ಶಾಸನ ಇದಾಗಿರಬಹುದು. ಸ್ಥಳ ಪರಿಶೀಲನೆ ಬಳಿಕ ನಿಖರವಾಗಿ ಹೇಳಬಹುದು ಎಂದಿರುವುದಾಗಿ ಗಣೇಶ್‌ರಾಜ್‌ ಸರಳೇಬೆಟ್ಟು ತಿಳಿಸಿದ್ದಾರೆ.

 ತಾಯಿಗೆ ಸೇರಿದ ಜಮೀನಿನಲ್ಲಿ ಇಂತಹ ಪಾರಂಪರಿಕ ಶಿಲಾಶಾಸನ ಸಿಕ್ಕಿರುವುದರಿಂದ ಸಂತಸವಾಗಿದೆ. ಅದನ್ನು ರಕ್ಷಣೆ ಮಾಡಿ ಸೂಕ್ತ ಕಾಯಕಲ್ಪದ ಜವಾಬ್ದಾರಿಯನ್ನು ತಾವೇ ಮಾಡುತ್ತೇವೆ ಹಾಗೂ ಸಂಶೋಧಕರಿಗೆ ಸಂಶೋಧಿಸಲು ಅವಕಾಶ ಮಾಡಿ
ಕೊಡುತ್ತೇವೆ ಎಂದು ಜಯ ಶೆಟ್ಟಿ ತಿಳಿಸಿ ದ್ದಾರೆ. ಈ ಸಂದರ್ಭದಲ್ಲಿ ಜಯಶೆಟ್ಟಿ ಬನ್ನಂಜೆ, ವಾಲ್ಟರ್‌ ಡಿ’ಸೋಜಾ, ಶೇಖರ್‌ ಪೂಜಾರಿ ಅಟ್ಟಿಲ್‌, ಮುಕ್ಕಾಲಿ ಸುಂದರ ಶೆಟ್ಟಿ, ಗಣೇಶ್‌ ಶೆಟ್ಟಿ ಕೀಳಿಂಜೆ ಜತೆಗಿದ್ದರು. 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.