ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ


Team Udayavani, Apr 25, 2024, 4:03 PM IST

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಉಡುಪಿ: ಕರಾವಳಿಯ ಸಮಸ್ಯೆಗಳನ್ನು ಪ್ರಧಾನಮಂತ್ರಿಗಳ ಗಮನಕ್ಕೆ ತರುವ ಅಭಿವೃದ್ಧಿಗೆ ಪೂರಕವಾಗುವ ಸಂಸದರು ಇಲ್ಲಿಗೆ ಬೇಕಾಗಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯತ್‌ ಸದಸ್ಯ ಕಿರಣ್‌ ಕುಮಾರ್‌ ಉದ್ಯಾವರ ಅವರು ಹೇಳಿದ್ದಾರೆ .

ಜಿಲ್ಲಾ ಅಭಿವೃದ್ಧಿ ಕೆಲಸದಲ್ಲಿ 10 ವರ್ಷ ಹಿಂದೆ ಬಿದ್ದಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿ ಮುಂದೆ ಇರುವ ಉಡುಪಿಯಲ್ಲಿ ಒಂದೇ ಒಂದು ಐಟಿ ಅಥವಾ ಯುವಕ ಯುವತಿಯರಿಗೆ ಒಳ್ಳೆಯ ಉದ್ಯೋಗ ನೀಡುವಂತಹ ಯಾವುದೇ ಕಂಪನಿ ಕಾಣಸಿಗುವುದಿಲ್ಲ. ಇಲ್ಲಿನ ಯುವಕರು ಯುವತಿಯರು ಉದ್ಯೋಗ ಅರಸಿ ಇತರ ಕಡೆಗೆ ಹೋಗುತ್ತಿದ್ದಾರೆ. ಅದು ನಿಲ್ಲಬೇಕು .ಇಲ್ಲಿಯೇ ಇಲ್ಲಿನ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ಸಿಗುವಂತಾಗಬೇಕು ಎಂದರು . ಈಗಾಗಲೇ ನಾವು ಉಡುಪಿ ನಗರದ ಹೊರವಲಯದಲ್ಲಿರುವ ಸಂತೆಕಟ್ಟೆರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆ ನಮ್ಮಕಣ್ಣ ಮುಂದಿದೆ .ಅಲ್ಲದೇ ಮಲ್ಪೆ ಮೀನುಗಾರಿಕಾ ಬಂದರಿಗೆ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಮಲ್ಪೆ ಬೀಚ್‌ ಗೆ ಹೋಗುವ ರಸ್ತೆಯ ಕಾಮಗಾರಿಯು ಇನ್ನೂ ಕುಂಠಿತವಾಗಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ .

ಕರಾವಳಿಯ ಮೀನುಗಾರರ ನಿರ್ಲಕ್ಷé ಮಾಡಲಾಗುತ್ತಿದೆ . ಈ ಹಿಂದೆ ಮುಳುಗಡೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಬಗ್ಗೆ ಯಾವುದೇ ಸರಿಯಾದ ಮಾಹಿತಿಯನ್ನು ಇನ್ನೂ ನೀಡಿಲ್ಲ. ಇದಕ್ಕೆ ಕಾರಣ ಇಲ್ಲಿನ ಯಾವುದೇ ಲೋಕಸಭಾ ಸದಸ್ಯರು ಈ ಬಗ್ಗೆ ಸರಿಯಾದ ಮಾಹಿತಿ ಪ್ರಧಾನಿಗಳ ಗಮನಕ್ಕೆ ತಂದಿಲ್ಲ. ಇಲ್ಲಿನ ಯಾವುದೇ ಲೋಕಸಭಾ ಸದಸ್ಯರು ತಮ್ಮ ಹೆಸರಿನಿಂದ ತಮ್ಮ ಅಭಿವೃದ್ಧಿ ಕಾರ್ಯದಿಂದಗೆಲ್ಲದೇ ಬರೀ ಪ್ರಧಾನಮಂತ್ರಿಗಳ ಹೆಸರಲ್ಲಿಗೆದ್ದಿದ್ದಾರೆ. ಹೀಗಾಗಿ ಇಲ್ಲಿನ ಯಾವುದೇ ಸಮಸ್ಯೆಗಳು ಪ್ರಧಾನ ಮಂತ್ರಿಗಳವರೆಗೆ ಹೋಗುವುದಿಲ್ಲ. ಮುಂದೆ ಬರುವ ಸಂಸದರು ಕೂಡ ಪ್ರಧಾನಿಗಳ ಹೆಸರಲ್ಲಿಗೆದ್ದರೆ ಕರಾವಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ . ಮುಂದೆ ಓರ್ವ ಉತ್ತಮ ನಾಯಕನನ್ನು ನಾವು ಗೆಲ್ಲಿಸಿದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಪ್ರಧಾನಿಗಳ ಬಳಿ ಮಾತನಾಡಲು ಸಾಧ್ಯವಾಗುತ್ತದೆ .ಆದುದರಿಂದ ಶಾಸಕರಾಗಿ, ಮಂತ್ರಿಗಳಾಗಿ, ಲೋಕಸಭಾ ಸದಸ್ಯರಾಗಿ ಅನುಭವ ಇರುವ ಜಯಪ್ರಕಾಶ್‌ ಹೆಗ್ಡೆ ಅವರನ್ನು ಆರಿಸಿ ಕಳಿಸಿದರೆ ಕರಾವಳಿ ಭಾಗದಜನರಿಗೆ ನ್ಯಾಯ ಒದಗಿಸಿದಂತಾಗುತ್ತದೆ . ಕೋಟ ಶ್ರೀನಿವಾಸ ಪೂಜಾರಿ ಅವರು ಓರ್ವ ಉತ್ತಮ ನಾಯಕ ಅವರು ರಾಜ್ಯದ ಅಭಿವೃದ್ಧಿಗೆ ಅಗತ್ಯವಾಗಿ ಬೇಕಾಗಿದ್ದಾರೆ . ಮತ್ತೂಂದೆಡೆ ಜಯಪ್ರಕಾಶ್‌ ಹೆಗ್ಡೆ ಅವರು ಕೂಡಾ ಓರ್ವ ಅಭಿವೃದ್ಧಿಗೆ ಪೂರಕವಾಗಿರುವ ಅಭ್ಯರ್ಥಿಯಾಗಿದ್ದಾರೆ. ಅವರು ಸಂಸದರಾಗಿ ದೇಶದ ಹಾಗೂ ಉಡುಪಿ ಚಿಕ್ಕಮಗಳೂರಿನ ಅಭಿವೃದ್ಧಿಗೆ ಬೇಕಾಗಿದ್ದಾರೆ .

ಯಾವುದೇ ರಾಜಕೀಯ ಪಕ್ಷದ ಪ್ರಚಾರ ಕಾರ್ಯದಲ್ಲಿ ಹಿಂದುಳಿದ ವರ್ಗದವರನ್ನು ಕಾಣಬಹುದು. ಎಲ್ಲ ಕೆಲಸಕಾರ್ಯದಲ್ಲು ಹಿಂದುಳಿದ ವರ್ಗದವರಿಗೆ ಮುಂದೆ ಅದೇ ರೀತಿ ಅನ್ಯಾಯ ಕೂಡ ಆಗುವುದು ಹಿಂದುಳಿದ ವರ್ಗದವರಿಗೆ ಮಾತ್ರ. ಇದನ್ನು ಯಾರು ಅರ್ಥ ಮಾಡಿಕೊಳ್ಳುವುದಿಲ್ಲ.ಇತರರ ಹಾಗೇ ನಮ್ಮ ಮುಂದಿನ ಮಕ್ಕಳಿಗೆ ಉತ್ತಮ ಭವಿಷ್ಯ, ವಿದ್ಯಾಭ್ಯಾಸ, ಉದ್ಯೋಗ ಸಿಗುವಂತಾಗಬೇಕು.

ಮೊಗವೀರರಿಗೆ ಬಿಲ್ಲವ ಮತ್ತು ಬಂಟರು ಎರಡು ಕಣ್ಣುಗಳಿದ್ದಂತೆ .ಇದರಲ್ಲಿ ನಾವು ನಮ್ಮ ಎರಡೂ ಕಣ್ಣುಗಳನ್ನು ಉಳಿಸಿಕೊಳ್ಳುವುದು ಅತೀಮುಖ್ಯ .ಇಬ್ಬರನ್ನು ರಾಜಕೀಯದ ಮುಂಚೂಣಿಯಲ್ಲಿರಿಸಬೇಕಾದರೆ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜ್ಯದಲ್ಲಿ ಹಾಗೂ ಜಯಪ್ರಕಾಶ್‌ ಹೆಗ್ಡೆ ಅವರು ಸಂಸದರಾಗಿ ದೇಶದಲ್ಲಿರುವುದು ಅತಿಮುಖ್ಯ. ಮೊಗವೀರರಿಗೆ ದೇಶದಲ್ಲಿ ಸಂಸದರಾಗಿ ಜಯಪ್ರಕಾಶ್‌ ಹೆಗ್ಡೆ ಮತ್ತು ರಾಜ್ಯದಲ್ಲಿ ನಮ್ಮ ಪರವಾಗಿ ಹೋರಾಡಲು ಎರಡು ಶಕ್ತಿ ಸಿಕ್ಕಂತಾಗುತ್ತದೆ. ಆದುದರಿಂದ ನಾವು ಯೋಚಿಸಿ ಮತ ಹಾಕಬೇಕಾಗಿದೆ ಎಂದು ಕಿರಣ್‌ಕುಮಾರ್‌ ಹೇಳಿದ್ದಾರೆ.

Ad

ಟಾಪ್ ನ್ಯೂಸ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.