ಕಿರಿಮಂಜೇಶ್ವರ: ಆಕಸ್ಮಿಕ ಬೆಂಕಿ
Team Udayavani, Mar 5, 2020, 5:05 AM IST
ಉಪ್ಪುಂದ: ಕಿರಿಮಂಜೆಶ್ವರ ರಾ.ಹೆದ್ದಾರಿ 66ರ ಸಮೀಪದ ಮರಗಳಿಗೆ ಬೆಂಕಿ ಆಕಸ್ಮಿಕ ತಗುಲಿದ ಘಟನೆ ಬುಧುವಾರ ನಡೆದಿದೆ.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಅಗಸ್ತೇÂಶ್ವರ ದೇವಸ್ಥಾನದ ಬಳಿ ಇರುವ ಸರಕಾರಿ ಜಾಗಕ್ಕೆ ಬೆಳಗ್ಗೆ 11ಗಂಟೆ ಸುಮಾರಿಗೆ ಬೆಂಕಿ ತಗುಲಿದೆ. ಪರಿಣಾಮ ಸುಮಾರು 34ಸೆಂಟ್ಸ್ ಜಾಗಕ್ಕೆ ಬೆಂಕಿ ಹರಡಿತು. ಒಂದು ಮರ ಸೇರಿದಂತೆ ಹಲವಾರು ಗಿಡಗಳು ಬೆಂಕಿಗೆ ಅಹುತಿಯಾಗಿವೆ.
ಬೆಂಕಿಯ ಜ್ವಾಲೆಯನ್ನು ಕಂಡ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು. ಕುಂದಾಪುರ ಅಗ್ನಿ ಶಾಮಕ ದಳದವರು ಆಗಮಿಸಿ ಸುಮಾರು 3ಗಂಟೆಗಳ ಬಳಿಕ ಸಂಪೂರ್ಣವಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಸ್ಥಳಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಆಗಮಿಸಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಝಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು