ಕೊಲ್ಲೂರು: ಭಕ್ತರಿಗೆ ನೀರಿನ ಕೊರತೆ ಆಗದಂತೆ ಕ್ರಮ
Team Udayavani, May 19, 2019, 6:08 AM IST
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವಸತಿ ಗೃಹಗಳಲ್ಲಿನ ಭಕ್ತರಿಗೆ ಯಾವುದೇ ರೀತಿಯಲ್ಲಿ ನೀರಿನ ಸಮಸ್ಯೆ ಎದುರಾಗ ಬಾರದು ಎಂಬ ನಿಟ್ಟಿನಿಂದ ನಾನಾ ಕಡೆಗಳಿಂದ ಸಂಗ್ರಹಿಸಲಾಗಿರುವ ನೀರನ್ನು ಟ್ಯಾಂಕರ್ ಮೂಲಕ ಒದಗಿಸಲಾಗುತ್ತಿದೆ. ಮಿತವಾಗಿ ನೀರು ಬಳಕೆ ಮಾಡುವಂತೆ ಭಕ್ತರಿಗೆ ಸೂಚಿಸಲಾಗಿದೆ. ಕ್ಷೇತ್ರ ದರ್ಶನಕ್ಕೆ ಆಗಮಿಸುವ ಭಕ್ತರಿಗೂ ದೇಗುಲದಲ್ಲಿ ಬಳಕೆಗೆ ಸಾಕಷ್ಟು ನೀರನ್ನು ವ್ಯವಸ್ಥೆಗೊಳಿಸಗಾಗಿದೆ.
ಈಗಾಗಲೇ ರೂ. 33.40 ಕೋಟಿ ಪರಿಷ್ಕೃತ ವೆಚ್ಚದ ಇಂಡಿಯಾ ಆಣೆಕಟ್ಟು ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮುಂದಿನ ವರ್ಷದ ಮಳೆಗಾಲದಿಂದ ಕೊಲ್ಲೂರಿಗೆ ಎದುರಾಗಿರುವ ಬೇಸಿಗೆಯ ನೀರಿನ ûಾಮಕ್ಕೆ ಮುಕ್ತಿ ದೊರಕಲಿದೆ ಎಂದು ಕೊಲ್ಲೂರು ದೇಗುಲದ ಕಾರ್ಯನಿರ್ವಹಣಾ ಕಾರಿ ಎಚ್. ಹಾಲಪ್ಪ ಹಾಗೂ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು