Kollur: ಭಕ್ತರ 4.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು


Team Udayavani, Jun 8, 2023, 6:19 AM IST

police siren

ಕೊಲ್ಲೂರು: ಕೇರಳದ ಕಾಸರಗೋಡು ಶಾರದಾ ನಗರದ ಹಣಂಗೋಡಿನ ದಂಪತಿ ತಮ್ಮ ಮಕ್ಕಳೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಜೂ. 4ರಂದು ಶ್ರೀ ದೇವಿಯ ದರ್ಶನಕ್ಕೆಂದು ಆಗಮಿಸಿದ ಸಂದರ್ಭ ಅವರ ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟಿದ್ದ ಚಿಕ್ಕ ಪರ್ಸ್‌ನಲ್ಲಿದ್ದ ಹದಿಮೂರೂವರೆ ಪವನ್‌ ಚಿನ್ನಾಭರಣ ಕಳವು ಆದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಜೂ. 4ರಂದು ಸುರತ್ಕಲ್‌ನಲ್ಲಿರುವ ತಮ್ಮ ಬಾಡಿಗೆ ಮನೆಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ಹೊರಟಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಪ್ರವೀಣ ಹಾಗೂ ವಾಣಿಶ್ರೀ ದಂಪತಿ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್‌ನಲ್ಲಿ ಹಾಕಿ ವ್ಯಾನಿಟಿ ಬ್ಯಾಗ್‌ನಲ್ಲಿ ಜೋಪಾನವಾಗಿಟ್ಟುಕೊಂಡು ಶ್ರೀದೇವಿಯ ದರ್ಶನಕ್ಕೆ ಬಂದಿದ್ದರು.
ದರ್ಶನ ಮುಗಿಸಿ ದೇಗುಲದ ಹೊರಗಡೆ ಬಂದ ವಾಣಿಶ್ರೀ ಅವರು ವ್ಯಾನಿಟಿ ಬ್ಯಾಗ್‌ ತೆರೆದಿರುವುದನ್ನು ಗಮನಿಸಿ ನೋಡಿದಾಗ ಚಿನ್ನಾಭರ ಣಗಳಿದ್ದ ಚಿಕ್ಕ ಪರ್ಸ್‌ ಕಾಣೆಯಾಗಿತ್ತು.

ಪರ್ಸ್‌ನಲ್ಲಿ ಇದ್ದ ಏಳೂವರೆ ಪವನ್‌ ಚಿನ್ನದ ಚೈನ್‌, ಒಂದೂವರೆ ಪವನ್‌ನ ಎರಡು ಚಿನ್ನದ ಬಳೆ, ಒಂದೂವರೆ ಪವನ್‌ ತೂಕದ ಒಂದು ಚಿನ್ನದ ಚೈನ್‌, ಅರ್ಧ ಪವನ್‌ ಒಂದು ಚಿನ್ನದ ಬಳೆ, ಒಂದು ಪವನ್‌ ತೂಕದ ನಾಲ್ಕು ಜತೆ ಕಿವಿಯೋಲೆ ಸಹಿತ ಒಟ್ಟು ಹದಿಮೂರೂವರೆ ಪವನ್‌ ಚಿನ್ನಾಭರಣ ಕಾಣೆಯಾಗಿದ್ದು, ಅದರ ಒಟ್ಟು ಮೌಲ್ಯ 4.75 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಕೊಲ್ಲೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

paddy farmers

Education: ಕೃಷಿ ಡಿಪ್ಲೊಮಾ: ಈ ಬಾರಿ ಪ್ರವೇಶ ಪ್ರಕ್ರಿಯೆಯೇ ಇಲ್ಲ!

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

bosaraju 1

ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು

paddy farmers

Education: ಕೃಷಿ ಡಿಪ್ಲೊಮಾ: ಈ ಬಾರಿ ಪ್ರವೇಶ ಪ್ರಕ್ರಿಯೆಯೇ ಇಲ್ಲ!

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.