ಕೊಲ್ಲೂರು: ಸೌಪರ್ಣಿಕಾ ನದಿ ಸ್ವಚ್ಛತೆ
Team Udayavani, Mar 20, 2018, 8:10 AM IST
ಕೊಲ್ಲೂರು: ಕುಂದಾಪುರದ ಯುವ ಬ್ರಿಗೇಡ್ ನೇತೃತ್ವದಲ್ಲಿ ಮಾ. 18ರಂದು ಕೊಲ್ಲೂರಿನ ಸೌಪರ್ಣಿಕಾ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಚಕ್ರವರ್ತಿ ಸೂಲೆಬೆಲೆ ಅವರ ಮಾರ್ಗದರ್ಶನದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಕ್ಷೇತ್ರ ತೀರ್ಥಸ್ನಾನಗಳ ಸ್ವಚ್ಛತೆಯ ಆಂದೋಲನಕ್ಕೆ ಕೊಲ್ಲೂರಿನ ಸೌಪರ್ಣಿಕ ನದಿಯನ್ನು ಆಯ್ಕೆ ಮಾಡಲಾಗಿದ್ದು ಅದರಂತೆ ಕುಂದಾಪುರ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಗ್ರಾಮಸ್ಥರ ಸಹಕಾರದೊಡನೆ ಸ್ವಚ್ಛತಾ ಅಭಿಯಾನ ನಡೆಯಿತು. ಯುವ ಬ್ರಿಗೇಡ್ ಸಂಚಾಲಕ ರಾಮದಾಸ್, ಜಿಲ್ಲಾ ಸಂಚಾಲಕ ಅದೀಪ್, ತಾ| ಸಂಚಾಲಕರಾದ ರಾಹುಲ್ , ನಿರಂಜನ್, ವಿಶ್ವನಾಥ, ಅಮರ್, ರೋಹಿತ್, ಪ್ರಶಾಂತ್, ನವೀನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭ ಮಾತನಾಡಿದ ಸಂತೋಷ್ ಭಟ್, ನಿರಂಜನ್ ತಲ್ಲೂರ ಅವರು ಕ್ಷೇತ್ರಗಳ ಪವಿತ್ರ ನದಿಗಳ ನೀರಿನ ಸ್ವಚ್ಛತೆ ಕಾಪಾಡುವಲ್ಲಿ ಪ್ರತಿಯೋರ್ವರೂ ಹೆಚ್ಚಿನ ಕಾಳಜಿ ವಹಿಸಿ ಶ್ರಮಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್