ಕೊಂಕಣ ರೈಲಿನಲ್ಲಿ ನಿರಂತರ ಕಳ್ಳತನ: ಕ್ರಮಕ್ಕೆ ಆಗ್ರಹ
Team Udayavani, Dec 14, 2022, 1:07 AM IST
ಕಾಪು : ಕೊಂಕಣ ರೈಲ್ವೇ ಪ್ರಯಾಣದ ವೇಳೆ ನಿರಂತರವಾಗಿ ನಡೆಯುತ್ತಿರುವ ದರೋಡೆ, ಚಿನ್ನಾಭರಣ ಮತ್ತು ನಗದು ಕಳವು ಪ್ರಕರಣಗಳನ್ನು ಭೇದಿಸಿ, ದರೋಡೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ರೈಲ್ವೇ ಇಲಾಖೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ ಆಗ್ರಹಿಸಿದ್ದಾರೆ.
ಹಲವು ಮಂದಿ ಚಿನ್ನಾಭರಣ ಸಹಿತ ನಗದು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕು ವಂತಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ