ಸಂಸ್ಕೃತಿ ಮುಂದುವರಿಸುವ ಅಗತ್ಯವಿದೆ


Team Udayavani, Mar 22, 2021, 1:58 AM IST

ಸಂಸ್ಕೃತಿ ಮುಂದುವರಿಸುವ ಅಗತ್ಯವಿದೆ

ಉಡುಪಿ: ಕೊಂಕಣಿ ಭಾಷಿಗರಲ್ಲಿ ಅದ್ಭುತ ಸಂಸ್ಕೃತಿ ಅಡಗಿದೆ. ಇದಕ್ಕೆ 3,000 ವರ್ಷಗಳ ಹಿಂದಿನ ಇತಿಹಾಸ ಸಿಗುತ್ತದೆ. ಇದನ್ನು ನಾವು ನಮ್ಮ ಮಕ್ಕಳಿಗೆ ಹಸ್ತಾಂತರಿಸಬೇಕಾದ ಅಗತ್ಯವಿದೆ. ನಾವು ಆಡುವ ಭಾಷೆಯಲ್ಲಿ ವ್ಯತ್ಯಾಸ ಇರಬಹುದು. ಆದರೆ ನಮ್ಮೆಲ್ಲರ ಮನಸ್ಸು ಒಂದೇ ಎಂದು ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಹೇಳಿದರು.

ಮಣಿಪಾಲದ ಆರ್‌ಎಸ್‌ಬಿ ಸಭಾಭವನದಲ್ಲಿ ಕೊಂಕಣಿ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ರವಿವಾರ ಅಪರಾಹ್ನ ನಡೆದ ಕಥಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಸಾಮರ್ಥ್ಯ ಇದೆ. ಆದರೆ ಇದು ಹೊರಹೊಮ್ಮಲು ಸೂಕ್ತ ಅವಕಾಶ ಸಿಗುವುದಿಲ್ಲ. ಸ್ವಲ್ಪ ವಾಸ್ತವ, ಸ್ವಲ್ಪ ಕಲ್ಪನೆ ಸೇರಿ ಕಥೆಯೊಂದು ರೂಪುಗೊಳ್ಳುತ್ತದೆ. ಪ್ರತಿಯೊಬ್ಬರ ಜೀವನದಲ್ಲೂ ನಡೆದ ಒಂದೊಂದು ಚಿಕ್ಕ, ಚಿಕ್ಕ ಘಟನೆಯ ಹಿನ್ನೆಲೆಯನ್ನು ಹುಡುಕಿ ತೆಗೆದರೆ ಅದೇ ಒಂದು ರೋಚಕ ಕಥೆಯಾಗುತ್ತದೆ. ಇಲ್ಲಿ ನಾವು ಇಷ್ಟೊಂದು ಜನ ಒಟ್ಟುಗೂಡಿದ್ದೇವೆ. ಬಹುಶಃ ಈ ಪ್ರಪಂಚದಲ್ಲಿ ನಮ್ಮ ಜನಾಂಗದಷ್ಟು ದೊಡ್ಡ ಕಥೆ ಬೇರೆಲ್ಲೂ ಸಿಗಲಿಕ್ಕಿಲ್ಲ ಎಂದರು.

ನಮ್ಮ ಕಥೆ ಗೋವಾದಿಂದ ಆರಂಭವಾಗುತ್ತದೆ ಎನ್ನುತ್ತಾರೆ. ಆದರೆ ಇದು ಕೇವಲ 600 ವರ್ಷಗಳ ಹಿಂದಿನ ಕಥೆ. ಇದಕ್ಕೂ ಹಿಂದಿನ ನಮ್ಮ ಕಥೆಯನ್ನು ಅವಲೋಕಿಸಲು ತೊಡಗಿದರೆ ಇನ್ನೂ ದೊಡ್ಡ ಇತಿಹಾಸ ಗೋಚರಿಸುತ್ತದೆ. ನಾವು ಗಾಂಧಾರದಿಂದ ಬಂದವರು ಎನ್ನಲಾಗುತ್ತಿದೆ. ಇದಕ್ಕೂ ಹಿಂದೆ ಎಲ್ಲಿದ್ದೆವು ಎಂದು ಅವಲೋಕಿಸಿದಾಗ ಸರಸ್ವತಿ ನದಿ ತೀರದ ಕಥೆ ಆರಂಭಗೊಳ್ಳುತ್ತದೆ. ಇಲ್ಲಿ ನೆಲೆಸಿದ್ದ ಬುದ್ಧಿವಂತ, ಅತ್ಯಂತ ಪ್ರಜ್ಞಾವಂತ, ವೈದಿಕ ಶಾಸ್ತ್ರ ಪಾರಂಗತ ಜನಾಂಗ, ಕೃಷಿ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಜನಾಂಗ ನಮ್ಮದಾಗಿತ್ತು. ಪ್ರಾಕೃತಿಕ ವೈಪರೀತ್ಯ ಹಾಗೂ ಇನ್ನಿತರ ಕಾರಣಗಳಿಂದ ಸಣ್ಣ ಸಣ್ಣ ಗುಂಪುಗಳಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಹಂಚಿಹೋದೆವು. ಕಾಶ್ಮೀರ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್‌…ಹೀಗೆ. ಕೊನೆಯದಾಗಿ ನಾವು ನೆಲೆ ನಿಂತದ್ದು ಗೋವಾದಲ್ಲಿ. ಅಲ್ಲಿ ಏನಾಯಿತು ಎಂಬುದು ನಮಗೆಲ್ಲ ತಿಳಿದಿದೆ. ಹೀಗೆ ನಮ್ಮ ಪೂರ್ವವನ್ನು ಹುಡುಕಿ ತೆಗೆದರೆ ಅದು ಕೆಲವು ಮೂರು ಸಾವಿರ ವರ್ಷಗಳ ಮಹಾಪಯಣದ ಕಥೆಯನ್ನು ಸಾರುತ್ತದೆ ಎಂದು ಅವರು ಹೇಳಿದರು.

ಮಂಗಳೂರಿನ ವೆಂಕಟೇಶ ಬಾಳಿಗಾ, ಮೆಲ್ವಿನ್‌ ರೋಡ್ರಿಗಸ್‌, ಕಾರ್ಕಳದ ಕೆ.ಪಿ.ಶೆಣೈ, ಉಡುಪಿಯ ಸಂಧ್ಯಾ ಶೆಣೈ ಅವರ ಅಧ್ಯಕ್ಷತೆಯಲ್ಲಿ ವಿವಿಧ ಗೋಷ್ಠಿಗಳು ನಡೆದವು.

ಪ್ರತಿಭೆ ಅನಾವರಣ :

ಸಮ್ಮೇಳನದ ನಡುವೆ ಪೆರ್ನಾಲಿನ ರಾಜೇಶ ಪ್ರಭು ಅವರು ಕೆಲವೇ ಸೆಕೆಂಡುಗಳಲ್ಲಿ ಹಲ್ಲಿನಲ್ಲಿ ಕಚ್ಚಿ ತೆಂಗಿನ ಕಾಯಿಯ ಸಿಪ್ಪೆಯನ್ನು ತೆಗೆದು ಸಭಾಸದರ ಚಪ್ಪಾಳೆ ಗಿಟ್ಟಿಸಿಕೊಂಡರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.