ಬುಡ್ನಾರು ಗ್ರಾಮದ ಕೊರಗಜ್ಜ ದೈವಸ್ಥಾನದಲ್ಲಿ ಆಮೆ ಪ್ರತ್ಯಕ್ಷ !
Team Udayavani, Sep 27, 2019, 11:30 PM IST
ಉಡುಪಿ: ನಗರದ ಎಂಜಿಎಂ ಕಾಲೇಜು ಬಳಿಯ ಬುಡ್ನಾರು ಗ್ರಾಮದ ಕೊರಗಜ್ಜ , ಮೂಕಾಂಬಿಕೆ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ಪ್ರತ್ಯಕ್ಷವಾದ ಆಮೆಯನ್ನು ನೋಡಲು ಜನರು ಧಾವಿಸುತ್ತಿದ್ದಾರೆ.
ಆಮೆಗಳು ಸಾಮಾನ್ಯವಾಗಿ ಒಂದು ಕಡೆ ನಿಲ್ಲುವುದಿಲ್ಲ. ಆದರೆ ಈ ಆಮೆ ಕಳೆದ ಮೂರು ದಿನದಿಂದ ಕೊರಗಜ್ಜನ ಮೂರ್ತಿ ಬಳಿ ಇದೆ. ಈ ಪ್ರದೇಶದ ಸಮೀಪದಲ್ಲಿ ನೀರಿನ ಹರಿವಿಲ್ಲ. ಅ. 5 ರಂದು ಈ ಕ್ಷೇತ್ರದಲ್ಲಿ ಕೊರಗಜ್ಜನ ಕೋಲ ನಡೆಯಲಿದ್ದು , ಇದಕ್ಕೂ ಮುನ್ನ ಕೊರಗಜ್ಜನ ವಾಹನ ಆಮೆ ಕಾಣಿಸಿಕೊಂಡಿರುವುದು ಭಕ್ತರ ಆಶ್ಚರ್ಯಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್