ಕೋಟ ಜೋಡಿ ಕೊಲೆ ಕೇಸ್‌ ಸೆಶನ್ಸ್‌ ಕೋರ್ಟ್‌ಗೆ: ಆರೋಪಿಗಳು ಹಿರಿಯಡಕ ಜೈಲಿಗೆ


Team Udayavani, Jun 30, 2019, 9:49 AM IST

jail

ಸಾಂದರ್ಭಿಕ ಚಿತ್ರ

ಕುಂದಾಪುರ: ಕೋಟ ಸಮೀಪದ ಮಣೂರಿ ನಲ್ಲಿ ಜ.26ರ ತಡರಾತ್ರಿ ನಡೆದ ಭರತ್‌ ಹಾಗೂ ಯತೀಶ್‌ ಕಾಂಚನ್‌ ಅವರ ಕೊಲೆ ಪ್ರಕರಣದ ಹೆಚ್ಚಿನ ವಿಚಾರಣೆ ಗಾಗಿ ಕುಂದಾಪುರದ ಹೆಚ್ಚುವರಿ ಜೆ.ಎಂ.ಎಫ್‌. ಸಿ. ನ್ಯಾಯಾ ಲಯದಿಂದ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ (ಸೆಶನ್ಸ್‌ ಕೋರ್ಟ್‌)ಕ್ಕೆ ರವಾನೆ ಮಾಡಿ (ಕಮಿಟ್‌) ನ್ಯಾಯಾಧೀಶೆ ನಾಗರತ್ನಮ್ಮ ಶನಿವಾರ ಆದೇಶ ನೀಡಿದ್ದಾರೆ.

ಆರೋಪಿಗಳು ಹಿರಿಯಡಕ ಜೈಲಿಗೆ
ಆರೋಪಿಗಳು ಕ್ರಿಮಿನಲ್‌ ಹಾಗೂ ರಾಜಕೀಯ ಹಿನ್ನೆಲೆಯುಳ್ಳವರಾಗಿದ್ದಾರೆ. ಉಡುಪಿಯ ಹಿರಿಯಡಕ ಸಬ್‌ ಜೈಲಿನಲ್ಲಿರುವ ಆರೋಪಿಗಳು ಒಳಸಂಚು ಮಾಡುತ್ತಾರೆ, ಕೆಲವರು ರೌಡಿ ಶೀಟರ್‌ ಆಗಿರುವುದರಿಂದ ಜೈಲಿನಲ್ಲಿ ಶಾಂತಿಭಂಗ ಮಾಡುತ್ತಾರೆ, ಕೆಲವರು ರಾಜಕೀಯ ಪ್ರಭಾವ ಬಳಸುತ್ತಾರೆ. ಸಾಕ್ಷಾಧಾರಗಳ ಮೇಲೆ ಪ್ರಭಾವ ಬೀರುತ್ತಾರೆ. ಆದ್ದರಿಂದ ಈ ಪ್ರಕರಣದ ಎಲ್ಲ ಆರೋಪಿಗಳನ್ನು ಕಾರವಾರ ಹಾಗೂ ಶಿವಮೊಗ್ಗ ಜೈಲಿಗೆ ಕಳುಹಿಸಬೇಕು ಎಂದು ಬೆಂಗಳೂರಿನ ಬಂದಿಖಾನೆ ಮಹಾನಿರೀಕ್ಷಕರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಶನಿವಾರ ನ್ಯಾಯಾಲಯದಲ್ಲಿ ಈ ಬಗ್ಗೆ ವಿಚಾರಣೆ ನಡೆದಿದ್ದು, ಆರೋಪಿಗಳ ಪರವಾಗಿ ರವಿಕಿರಣ್‌ ಮುರ್ಡೆಶ್ವರ್‌ ಸುದೀರ್ಘ‌ವಾದ ಮಂಡಿಸಿದ್ದರು. ಇದನ್ನು ಪುರಸ್ಕರಿಸಿ ಆರೋಪಿಗಳನ್ನು ಹಿರಿಯಡಕ ಸಬ್‌ ಜೈಲಿಗೆ ಕಳುಹಿಸಲಾಗಿದೆ.

ವಕೀಲರ ವಾದವೇನು?
ಆರೋಪಿಗಳನ್ನು ಬೇರೆ ಜೈಲಿಗೆ ಹಂಚಿಕೆ ಮಾಡಬೇಕು ಎಂಬ ಮನವಿಯಲ್ಲಿರುವ ಅಂಶ ಸರಿಯಲ್ಲ. ಅವರನ್ನು ಹಿರಿಯಡಕದಲ್ಲಿಯೇ ಇರಿಸಬೇಕು ಎಂದು ಆರೋಪಿ ಪರ ವಕೀಲರು ವಾದಿಸಿದರು. ಕಳೆದ ಹದಿನೈದು ದಿನಗಳ ಅಂತರದಲ್ಲಿ ಆರೋಪಿಗಳು ಜೈಲಿನಲ್ಲಿ ಯಾವುದೇ ಗಲಾಟೆ ಮಾಡಿಲ್ಲ, ಆರೋಪಿಗಳ ಕುಟುಂಬಿಕರು ಕೂಡ ಸ್ಥಳೀಯರಾಗಿದ್ದಾರೆ. ಕೆಲವು ಆರೋಪಿಗಳಿಗೆ ಆರೋಗ್ಯ ಸಮಸ್ಯೆಯಿದೆ. ಕುಂದಾಪುರ ನ್ಯಾಯಾಲಯ ಹಾಗೂ ಪ್ರಕರಣ ನಡೆದ ಕೋಟ ಪೊಲೀಸ್‌ ಠಾಣೆ ವ್ಯಾಪ್ತಿಗೆ ಹಿರಿಯಡಕ ಸಬ್‌ ಜೈಲನ್ನು ನೀಡಲಾಗುತ್ತದೆ. ಆರೋಪಿಗಳನ್ನು ಬೇರೆ ಕಡೆಗೆ ರವಾನಿಸುವುದು ಅಸ್ವಾಭಾವಿಕವಾಗುತ್ತದೆ. ಇದಕ್ಕೆ ಸಮರ್ಪಕ ಕಾರಣವನ್ನೂ ಅಧಿಕಾರಿಗಳು ನೀಡಿಲ್ಲ. ಅದಕ್ಕಾಗಿ ಆರೋಪಿಗಳನ್ನು ಹಿರಿಯಡಕ ಜೈಲಿನಲ್ಲೇ ಇರಿಸಬೇಕು ಎಬ ವಾದವನ್ನು ನ್ಯಾಯಾಧೀಶರು ಪುರಸ್ಕರಿಸಿದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.