ಹಂತ-ಹಂತವಾಗಿ ದೇಗುಲಗಳನ್ನು ತೆರೆಯಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Jun 29, 2021, 2:59 PM IST
ಬ್ರಹ್ಮಾವರ: ದೇಗುಲಗಳನ್ನು ಭಕ್ತರ ಪೂಜೆ ಪುನಸ್ಕಾರಕ್ಕೆ ಮುಕ್ತಗೊಳಿಸುವ ಕುರಿತು ಬೇಡಿಕೆ ಇದೆ. ಆದರೆ ಒಂದೇ ಬಾರಿಗೆ ದೇಗುಲಗಳನ್ನು ತೆರೆದು ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಿದರೆ ಭಕ್ತರು ಮುಗಿ ಬೀಳುವ ಸಂಭವವಿದೆ. ಹೀಗಾಗಿ ಜುಲೈ 6 ಅನಂತರ ಲಾಕ್ಡೌನ್ ನಿಯಮದಲ್ಲಿ ಇನ್ನಷ್ಟು ಬದಲಾವಣೆಯಾಗಲಿದ್ದು ಆಗ ಹಂತ-ಹಂತವಾಗಿ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾ.ಪಂ. ಅಭಿವೃದ್ಧಿ ಸಭೆಗೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರಿಗೆ ಈ ವಿಚಾರ ತಿಳಿಸಿದರು.
ದೈವ ಪರಿಚಾರಕರು, ದರ್ಶನ ಪಾತ್ರಿಗಳನ್ನು ಕಲಾವಿದರ ಸಾಲಿಗೆ ಸೇರ್ಪಡೆಗೊಳಿಸಿ ಪರಿಹಾರಧನವನ್ನು ನೀಡಲಾಗುತ್ತಿದೆ. ದೇಗುಲಗಳು ತೆರೆದ ಮೇಲೆ ನಾಗಾರಾಧನೆ, ಕೋಲ ಮುಂತಾದ ಸೇವೆಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದರು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ