ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ
Team Udayavani, Aug 5, 2021, 7:20 AM IST
ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇತ್ತಾ?
ಮೂರು ಬಾರಿ ವಿಧಾನಪರಿಷತ್ ಸದಸ್ಯನಾಗಿ, 2 ಬಾರಿ ಸಚಿವನಾಗಿ ಹಾಗೂ ಒಂದು ಬಾರಿ ವಿಪಕ್ಷ ನಾಯಕನಾಗಿ, ಸಭಾ ನಾಯಕನಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದೆ. ಹೀಗಾಗಿ ಸಹಜವಾಗಿ ಮಂತ್ರಿಯಾಗುವ ನಿರೀಕ್ಷೆ ಇತ್ತು. ಆದರೆ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳಿಂದ ಸ್ವಲ್ಪಮಟ್ಟಿಗಿನ ಆತಂಕವಿತ್ತು.
ಯಾವುದಾದರೂ ಖಾತೆಯ ನಿರೀಕ್ಷೆ ಇದೆಯಾ?
ಸರಕಾರ ಈ ಹಿಂದೆ ನೀಡಿದ ಧಾರ್ಮಿಕ ದತ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅತ್ಯಂತ ದೊಡ್ಡ ಖಾತೆಯಾಗಿದೆ. ಇದನ್ನು ಹೊರತುಪಡಿಸಿ ಗ್ರಾಮೀಣಾಭಿವೃದ್ಧಿ ಖಾತೆಯನ್ನು ನೀಡಿದರೆ ಸಂತೋಷದಿಂದ ಕಾರ್ಯನಿರ್ವಹಿಸುವೆ.
ಮುಜರಾಯಿ ಖಾತೆ ಮತ್ತೆ ಸಿಗಬಹುದಾ ?
ಮುಜರಾಯಿ ಖಾತೆಗೆ ಯಾರೂ ಬೇಡಿಕೆ ಸಲ್ಲಿಸುವುದಿಲ್ಲ ಎಂಬ ಧೈರ್ಯ ಇದೆ. ಹೀಗಾಗಿ ಅದು ನನ್ನಲ್ಲೇ ಉಳಿಯಬಹುದು.
ಮಂತ್ರಿಯಾಗಿದ್ದಕ್ಕೆ ಯಾರಿಗೆ ಕೃತಜ್ಞತೆ ಸಲ್ಲಿಸುತ್ತೀರಿ ?
ಓರ್ವ ಸಾಮಾನ್ಯ ಕಾರ್ಯಕರ್ತನ ಕಾರ್ಯವೈಖರಿಯನ್ನು ಗಮನಿಸಿ ಮತ್ತೆ ಅವಕಾಶ ನೀಡಿದ ರಾಜ್ಯಾಧ್ಯಕ್ಷ ನಳಿನ್ ಮುಖ್ಯಮಂತ್ರಿ ಬೊಮ್ಮಾಯಿ, ಸಿ.ಟಿ.ರವಿ, ಕೇಂದ್ರ ನಾಯಕರಿಗೆ ಹಾಗೂ ಪಕ್ಷ ಹಾಗೂ ಸಂಘಟನೆಗೆ ಕೃತಜ್ಞತೆ ಸಲ್ಲಿಸುತ್ತೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ