ಕೋಟೇಶ್ವರ-ಬೀಜಾಡಿ ಗ್ರಾ.ಪಂ.ಮುಖ್ಯರಸ್ತೆ ಜಲಾವೃತ


Team Udayavani, Jun 9, 2018, 6:25 AM IST

0706klre1.jpg

ಕೋಟೇಶ್ವರ: ಕೋಟೇಶ್ವರ ಹಾಗೂ ಬೀಜಾಡಿ ಗ್ರಾ.ಪಂ. ವ್ಯಾಪ್ತಿಗೆ ಸೇರಿದ ಇಲ್ಲಿನ ಪೇಟೆಯ ಹೃದಯ ಭಾಗದ ಮುಖ್ಯರಸ್ತೆಯು ಭಾರೀ ಮಳೆಯಿಂದ ಜಲಾವೃತಗೊಂಡಿದೆ.
  
ಎರಡು ಗ್ರಾ.ಪಂ. ಸುಪರ್ದಿಗೆ ಇಲ್ಲಿನ ಪೇಟೆ ಬರುತ್ತದೆ. ಆದರೆ ಪೇಟೆ ಒಳಚರಂಡಿಯ ಹೂಳೆತ್ತದ್ದರಿಂದ ನೀರಿನ ಹರಿವಿಗೆ ತಡೆಯಾಗಿದೆ. ವಿಜಯ ಬ್ಯಾಂಕ್‌ ಪಕ್ಕ ವರ್ಷಂಪ್ರತಿ ಕೃತಕ ನೆರೆ ಸೃಷ್ಟಿಯಾಗಿ ಪಾದಚಾರಿಗಳು ಸಮಸ್ಯೆ ಅನುಭವಿಸುವಂತಾಗಿದೆ. ಜತೆಗೆ ಮತ್ತೂಂದು ಬದಿ ಚರಂಡಿಯಲ್ಲಿನ ತ್ಯಾಜ್ಯ ತೆಗೆಯದ್ದರಿಂದ ಅವಾಂತರಕ್ಕೆ ಕಾರಣವಾಗಿದೆ. 

ದೇಗುಲಕ್ಕೂ ನೀರು
ಇನ್ನು ರಥಬೀದಿಯಲ್ಲಿನ ಇಕ್ಕೆಲಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಪೇಟೆಯ ನೀರು ರಸ್ತೆಯಲ್ಲಿ ಹರಿದು ಕೋಟಿಲಿಂಗೇಶ್ವರ ದೇಗುಲದ ಒಳಪೌಳಿಗೆ ನೇರವಾಗಿ ನುಗ್ಗುತ್ತಿದೆ. ಇದು ಭಕ್ತರಿಗೆ ಕಿರಿಕಿರಿ ಉಂಟುಮಾಡಿದೆ.  

ತ್ಯಾಜ್ಯ ಎಸೆವ ಚಾಳಿ
ಕೋಟೇಶ್ವರ ಮುಖ್ಯರಸ್ತೆಯ ಒಳಚರಂಡಿಗಳಲ್ಲಿನ ತ್ಯಾಜ್ಯ ವಿಲೇವಾರಿಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಪೇಟೆಯಲ್ಲಿನ ವ್ಯಾಪಾರ ಹಾಗೂ ವ್ಯವಹಾರಸ್ಥರು ಚರಂಡಿ ನಿರ್ಮಾಣಕ್ಕೆ ಸಹಕರಿಸಬೇಕು. ತ್ಯಾಜ್ಯ ವಿಲೇವಾರಿ ಮಾಡಿದರೂ, ತ್ಯಾಜ್ಯ ಎಸೆವ ಚಾಳಿ ಮುಂದುವರಿದಿದೆ. 
– ಜಾನಕಿ ಬಿಲ್ಲವ, 
ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷರು

ಪಂಚಾಯತ್‌ಗೆ ಮಾಹಿತಿ
ಬೀಜಾಡಿ ವ್ಯಾಪ್ತಿಯ ಕೋಟೇಶ್ವರ ಪೇಟೆಯ ಒಳಚರಂಡಿಯಲ್ಲಿನ ತ್ಯಾಜ್ಯ ವಿಲೇವಾರಿ ಮಾಡಿ ಕೃತಕ ನೆರೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪಂಚಾಯತ್‌ಗೆ ಮಾಹಿತಿ ನೀಡಲಾಗಿದೆ. ಅಧ್ಯಕ್ಷರ ಅನುಮತಿ ಮೇರೆಗೆ ಕಾಮಗಾರಿ ಆರಂಭಿಸಲಾಗುವುದು
– ರವೀಂದ್ರ ದೊಡ್ಮನೆ, 
ಬೀಜಾಡಿ ಗ್ರಾಮ ಪಂಚಾಯತ್‌ ಸದಸ್ಯರು. 

ಟಾಪ್ ನ್ಯೂಸ್

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

14-

Kundapura ಭಾಗದ ಅಪರಾಧ ಸುದ್ದಿಗಳು

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.