ಕಾಪು : ಸಚಿವ ಈಶ್ವರಪ್ಪ ಅವರಿಗೆ ಭಗವಾಧ್ವಜ ನೀಡಿ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು
Team Udayavani, Feb 20, 2022, 8:49 PM IST
ಕಾಪು : ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿ ಕೆ.ಎಸ್. ಈಶ್ವರಪ್ಪ ಅವರಿಗೆ ಕಾಪು ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಗವಾದ್ವಜ ನೀಡಿ ಸ್ವಾಗತಿಸಿದರು.
ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅವರು ಭಗವದ್ವಜವನ್ನು ನೀಡಿ ಸ್ವಾಗತ ಕೋರಿದರು.
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ರಾವ್, ನವೀನ್ ಎಸ್.ಕೆ., ವಿಜಯಕುಮಾರ್ ಉದ್ಯಾವರ, ಕೇಸರಿ ಯುವರಾಜ್, ಗಣೇಶ್ ಕುಮಾರ್ ಉದ್ಯಾವರ, ಸಚಿನ್ ಪಿತ್ರೋಡಿ, ಪ್ರಕಾಶ್ ಆಚಾರ್ಯ, ಸೋನು ಪಾಂಗಾಳ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ :ಕಾರುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು, ಇಬ್ಬರು ಗಂಭೀರ