ಕುಳಂಜೆ: ಶಾಲಾ ಸಮೀಪದ ಗುಡ್ಡದ ಮೇಲೆ ಬತ್ತದ ನೀರಿನ ಬುಗ್ಗೆ


Team Udayavani, Jun 11, 2019, 6:00 AM IST

1006KDLM3PH2

ಶಂಕರನಾರಾಯಣ: ವಿಜ್ಞಾನ ಎಷ್ಟೇ ಮುಂದುವರಿದರೂ ಭೂಮಿಯ ಒಳಗೆ ಜಲ ಸಂಚಲನ ಹೇಗೆ, ಎಲ್ಲಿ ಹರಿಯುತ್ತದೆ ಎಂದು ತಿಳಿಯುವುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿ ಪರಿಣಮಿಸಿದೆ.

ಕೆಲವು ಬಾರಿ ಅತ್ಯಂತ ಎತ್ತರದ ಗುಡ್ಡದ ತುದಿಯಲ್ಲೂ ಜಲ ಸಂಶೋಧನೆ ಆದರೆ, ಕೆಲವು ಕಡೆ ಅತ್ಯಂತ ಪಾತಾಳದಲ್ಲಿ ಒಂದು ತುಟುಕು ಜೀವ ಜಲ ದೊರೆಯುವುದಿಲ್ಲ. ಇದು ಪ್ರಕೃತಿಯ ವಿಸ್ಮಯ.

ಇದಕ್ಕೆ ಅಪವಾದ ಎಂಬಂತೆ ಶಂಕರನಾರಾಯಣ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಸೇರಿದ ಕುಳಂಜೆ ಗ್ರಾಮದ ಕುಳಂಜೆ ಸ.ಕಿ.ಪ್ರಾ ಶಾಲೆಯ ಸಮೀಪದ ಗುಡ್ಡದ ಮೇಲಿರುವ ರಾಯರ ದರ್ಕಾಸ್ತು ಎಂಬಲ್ಲಿ (ಸಮುದ್ರ ಮಟ್ಟಕ್ಕಿಂತ 45 ಮೀ. ಎತ್ತರದಲ್ಲಿ) ಒಂದು ನೀರಿನ ಬುಗ್ಗೆ ಇದ್ದು, ಎಂತಹ ಕಡು ಬೇಸಿಗೆಯಲ್ಲೂ ನೀರು ಬತ್ತದೆ ಇರುವುದು ಸೋಜಿಗವೆನಿಸುತ್ತದೆ.

ಶಾಲೆಗೂ ನೀರು
1956ನೇ ಇಸವಿಯಲ್ಲಿ ಸ.ಕಿ.ಪ್ರಾ.ಶಾಲೆ ಕುಳಂಜೆ ಪ್ರಾರಂಭವಾದಾಗ ಹತ್ತಿರದಲ್ಲಿ ಬಾವಿ ಇಲ್ಲದೆ ಶಾಲಾ ಮಕ್ಕಳು ಇದೇ ಗುಡ್ಡದ ಈ ಜಲಧಾರೆ ಇರುವ ಕೇವಲ 4 ಅಡಿ ಗಾತ್ರದ ಗುಹೆ ಆಕಾರದ ಚಿಲುಮೆಯಿಂದ ನೀರು ತಂದು ಶಾಲೆಯಲ್ಲಿ ಕುಡಿಯಲು ಉಪ ಯೋಗಿಸುತ್ತಿದ್ದರು. ಇತ್ತೀಚೆಗೆ ಕುಳಂಜೆ ಶಾಲೆಗೆ ಸರಕಾರಿ ಬಾವಿ ಮಂಜೂರಾತಿ ಆಗಿದೆ.

ಬತ್ತುವುದಿಲ್ಲ
ಬೇಸಗೆಯಲ್ಲಿ ಗುಡ್ಡದ ಕೆಳಗಿನ ಪ್ರದೇಶದ ಮನೆಗಳ ಬಾವಿಗಳಲ್ಲಿ ನೀರು ಆರಿ ಹೋದರೂ, ಪ್ರಕೃತಿ ಸೋಜಿಗದ ಈ ಚಿಲುಮೆಯಲ್ಲಿ ನೀರು ಬತ್ತುವುದಿಲ್ಲ.

ಇತ್ತೀಚೆಗೆ ಇಲ್ಲಿನ ಕೆಲ ಸಾರ್ವಜನಿಕರು ಜೆಸಿಬಿ ಮೂಲಕ ನೀರಿನ ಬುಗ್ಗೆಯ ಗಾತ್ರವನ್ನು ಹಿಗ್ಗಿಸಿ, ಪಂಪ್‌ ಮೂಲಕ ನೀರೆತ್ತುತ್ತಿದ್ದರೂ ಇಲ್ಲಿ ನೀರಿನ ಒರತೆ ಕುಗ್ಗಿಲ್ಲ. ನೀರಿನ ಕೊರತೆಯೂ ಆಗಿಲ್ಲ.

ಹಲವರಿಗೆ ಉಪಯೋಗ
ವರನಟ ಡಾ| ರಾಜಕುಮಾರ್‌ ಅವರ ಇಚ್ಛೆಯಂತೆ ಅವರ ಮರಣ ನಂತರ ಅವರ ನೇತ್ರಗಳ‌ನ್ನು ತೆಗೆದು ದಾನ ಮಾಡಿದ ಬೆಂಗಳೂರಿನ ಖ್ಯಾತ ನಾರಾಯಣ ನೇತ್ರಾಲಯದ ವೈದ್ಯ ಡಾ| ಭುಜಂಗ ಶೆಟ್ಟಿ, ಬೆಂಗಳೂರಿನ ಪೊಲೀಸ್‌ ಉಪ ಅ ಧೀಕ್ಷಕ ಚಿಟ್ಟೆ ವೇಣುಗೋಪಾಲ ಹೆಗ್ಡೆ ಸಹಿತ ಹಲವಾರು ವಿದ್ಯಾರ್ಥಿಗಳು ಈ ನೀರಿನ ಬುಗ್ಗೆಯನ್ನೇ ವಿದ್ಯಾರ್ಥಿ ಜೀವನದಲ್ಲಿ ಉಪಯೋಗಿಸಿಕೊಂಡವರು.
-ಚಿಟ್ಟೆ ರಾಜಗೋಪಾಲ ಹೆಗ್ಡೆ,
ಹಳೆ ವಿದ್ಯಾರ್ಥಿ
ಸ.ಕಿ.ಪ್ರಾ.ಶಾಲೆ ಕುಳಂಜೆ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.