ಕುಮಾರ ಬಂಗಾರಪ್ಪ ಚುನಾವಣ ಪ್ರಚಾರ
Team Udayavani, Apr 14, 2019, 6:30 AM IST
ಬೈಂದೂರು: ಸೊರಬ ಶಾಸಕ ಕುಮಾರ ಬಂಗಾರಪ್ಪ ಶಿರೂರು, ಕರಾವಳಿ, ದೊಂಬೆ ಮುಂತಾದ ಕಡೆಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಚುನಾವಣಾ ಪ್ರಚಾರ ನಡೆಸಿದರು.
ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ತಾ.ಪಂ. ಸದಸ್ಯ ಪುಷ್ಪರಾಜ್ ಶೆಟ್ಟಿ, ಬಾಲಚಂದ್ರ ಭಟ್, ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ,ಬಿಜೆಪಿ ಮಂಡಲದ ಕಾರ್ಯದರ್ಶಿ ದೀಪಕ್ ಕುಮಾರ್ ಶೆಟ್ಟಿ, ಪ್ರವೀಣ ಗುಂಡ್ಮಿ, ಸದಾಶಿವ ಡಿ. ಪಡುವರಿ, ಜಗನ್ನಾಥ ಮೊಗವೀರ, ಬಿಜೆಪಿ ಶಕ್ತಿ ಕೇಂದ್ರದ ಪ್ರಸನ್ನ ಕುಮಾರ್ ಶೆಟ್ಟಿ, ಸಂಜೀವ ಮೊಗವೀರ, ಬಾಬು ಮೊಗವೀರ ಅಳ್ವೆಗದ್ದೆ, ಶರಾವತಿ ಮೇಸ್ತ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್