ಕುಂದಾಪುರ-ಬೈಂದೂರು “ಸುದಿನ’: ಪಂಚಗಂಗಾವಳಿ ಸಂಚಿಕೆ ಬಿಡುಗಡೆ
Team Udayavani, Jan 3, 2020, 5:38 AM IST
ಕೊಲ್ಲೂರು: ಉದಯವಾಣಿಯ ಕುಂದಾಪುರ- ಬೈಂದೂರು “ಸುದಿನ’ ಸಂಚಿಕೆ ಮತ್ತು ಸುದಿನ “ಪಂಚಗಂಗಾವಳಿ’ ವಿಶೇಷ ಸಂಚಿಕೆಯನ್ನು ಗುರುವಾರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಬಿಡುಗಡೆಗೊಳಿಸಿದರು.
ಕೊಲ್ಲೂರು ದೇವಸ್ಥಾನದ ಪ್ರಧಾನ ಅರ್ಚಕ ಎನ್. ನರಸಿಂಹ ಅಡಿಗ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ, ಟ್ರಸ್ಟಿ ರಮೇಶ್ ಗಾಣಿಗ, ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ.ನ ಸಿಇಒ ವಿನೋದ್ಕುಮಾರ್, ಉದಯವಾಣಿ ಸಂಪಾದಕ ಅರವಿಂದ ನಾವಡ, ವ್ಯಾಪಾರ ಅಭಿವೃದ್ಧಿ ವಿಭಾಗದ ಡಿಜಿಎಂ ಸತೀಶ್ ಶೆಣೈ, ಮಂಗಳೂರು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರ್, ಸಿಇಒ ಅವರ ಕಾರ್ಯನಿರ್ವಾಹಕ ಸಹಾಯಕ ಅಧಿಕಾರಿ ಹರೀಶ್ ಭಟ್, ಉಡುಪಿ ಜಾಹೀರಾತು ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ಭಟ್, ಪ್ರಸರಣ ಅಧಿಕಾರಿಗಳಾದ ಅಜಿತ್ ಭಂಡಾರಿ, ಪ್ರಕಾಶ್, ಸುದ್ದಿ ಸಂಪಾದಕ ರಾಜೇಶ್ ಮೂಲ್ಕಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!