ಕುಂದಾಪುರ: ಶುಭ ಶುಕ್ರವಾರ ಆಚರಣೆ
Team Udayavani, Apr 20, 2019, 6:18 AM IST
ಕುಂದಾಪುರ: ತಾಲೂಕಿನೆಲ್ಲೆಡೆ ಪವಿತ್ರ (ಶುಭ) ಶುಕ್ರವಾರವನ್ನು ಕ್ರೈಸ್ತ ಬಾಂಧವರು ಚರ್ಚ್ಗಳಲ್ಲಿ ಭಕ್ತಿ – ಭಾವದಿಂದ ಆಚರಿಸಿದರು.
ಇಲ್ಲಿನ ರೋಜರಿ ಮಾತೆ ಇಗರ್ಜಿಯಲ್ಲಿ ಶುಭ ಶುಕ್ರವಾರದ ಪ್ರಯುಕ್ತ ಅದರ ದ್ಯೋತಕವಾಗಿ ಈ ಶಿಲುಬೆ ಯಾತ್ರೆಯನ್ನು ಸ್ಮರಿಸಿ ಬೆಳಗ್ಗೆ ಪ್ರಧಾನ ಧರ್ಮಗುರು ವಂ| ಸ್ಟ್ಯಾನಿ ತಾವ್ರೊ ಅವರ ನೇತೃತ್ವದಲ್ಲಿ ಯೇಸುವಿನ ಕಷ್ಟ ಕಾರ್ಪಣ್ಯದ ಶಿಲುಬೆಯ ಯಾತ್ರೆಯನ್ನು ಚರ್ಚಿನ ಮೈದಾನದಲ್ಲಿ ಸದಸ್ಯರ ಮತ್ತು ಯುವ ಸಂಘಟನೆಯ ಸದಸ್ಯರಿಂದ ನಡೆಸಲಾಯಿತು.ಈ ಶಿಲುಬೆಯ ಯಾತ್ರೆಯಲ್ಲಿ ಸಂತ ಮೇರಿಸ್ ಪಿ.ಯು. ಕಾಲೇಜಿನ·ಪ್ರಾಂಶುಪಾಲ ಧರ್ಮಗುರು ವಂ| ಪ್ರವೀಣ್ ಅಮೃತ್ಮಾರ್ಟಿಸ್, ಸಹಾಯಕ ಧರ್ಮಗುರು ವಂ| ರೋಯ್ ಲೋಬೊ, ಅನೇಕ ಧರ್ಮ ಭಗಿನಿಯರು, ಚರ್ಚ್ ಮಂಡಳಿಯ ಸದಸ್ಯರು ಭಕ್ತರು ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Udupi: ವಿಡಿಯೋ ಕರೆ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ