ಕುಂದಾಪುರ : ಪಾದ ತೊಳೆಯುವ ದಿನಾಚರಣೆ


Team Udayavani, Apr 20, 2019, 6:55 AM IST

1904KDPP1

ಕುಂದಾಪುರ: ಇಲ್ಲಿನ ರೋಜರಿ ಮಾತಾ ಇಗರ್ಜಿಯಲ್ಲಿ ಯೇಸು ಕ್ರಿಸ್ತರ ಕೊನೆಯ ಭೋಜನದ ಸಂಭ್ರಮ ಮತ್ತು ಶಿಷ್ಯರ ಪಾದ ತೊಳೆಯುವ ಧಾರ್ಮಿಕ ಕ್ರಿಯೆಗಳು ಗುರುವಾರ ನಡೆಯಿತು.

ಪ್ರಧಾನ ಧರ್ಮಗುರು ವಂ| ಸ್ಟಾನಿ ತಾವ್ರೊ ಅವರು, ವಿಶ್ವಾಸಿಗರ ಪಾದ ತೊಳೆಯುವ ಕ್ರಿಯೆಯನ್ನು ನೆರವೇರಿಸಿಕೊಟ್ಟು ಮಾತನಾಡಿ, ಈ ದೀನ ಯೇಸುವು ಶಿಷ್ಯರೊಟ್ಟಿಗೆ ಕೊನೆಯ ಭೋಜನವನ್ನು ಏರ್ಪಡಿಸಿ ಪರಮ ಪ್ರಸಾದದ ಸಂಸ್ಕಾರವನ್ನು ಸ್ಥಾಪಿಸಿದರು. ಯೇಸು ಹೇಳಿದಂತೆ ಕ್ರೈಸ್ತರು ಇಗರ್ಜಿಯಲ್ಲಿ ಪ್ರತಿ ದಿನ ಮತ್ತು ಕಡ್ಡಾಯವಾಗಿ ರವಿವಾರ ಅರ್ಪಿಸುವ ಪೂಜಾ ಬಲಿದಾನವೇ ಇದಾಗಿದೆ. ಅದನ್ನು ಪಾಲಿಸಿಕೊಂಡು ಹೋಗಲು ಧರ್ಮರಾಜ್ಯವನ್ನು ಮುಂದೆ ನಡೆಸಿಕೊಂಡು ಹೋಗಲು ತನ್ನ ಶಿಷ್ಯರಿಗೆ ಧರ್ಮಗುರುಗಳ ಸಂಸ್ಕಾರವನ್ನು ನೀಡಿದರು ಎಂದವರು ಹೇಳಿದರು.

ಪೆರಂಪಳ್ಳಿ ಟ್ರಿನಿಟಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಧರ್ಮಗುರು ವಂ| ಅನಿಲ್‌ ಡಿಕೋಸ್ತಾ ಮಾತನಾಡಿ, ಯೇಸುವು ಕೊನೆಯ ಗುರುವಾರ ರೊಟ್ಟಿಯನ್ನು ಆಶಿರ್ವದಿಸಿದರು, ಅನಂತರ ಅದನ್ನು ಮುರಿದರು, ಮತ್ತು ಶಿಷ್ಯರಿಗೆ ಹಂಚಿಕೊಟ್ಟರು, ಯಾಕೆಂದರೆ ಮರುದಿನ ಪವಿತ್ರ ಶುಕ್ರವಾರದಂದು ನಾನು ನಿಮಗಾಗಿ ಪ್ರಪಂಚದ ಪಾಪಗಳಿಗಾಗಿ ಹಿಂಸೆ, ಅವಮಾನ ಅನುಭವಿಸಿ ನನ್ನ ಬಲಿಯನ್ನು ಅರ್ಪಿಸು ವೇನು, ಎಂದಿದ್ದರು. ನನ್ನ ರಕ್ತವು ನಿಮ್ಮ ಪಾಪಗಳನ್ನು ತೊಳೆದು ಹಾಕುವುವು, ನಿಮ್ಮ ಅತ್ಮಕ್ಕೆ ನನ್ನ ಶರೀರ ಪೋಷಣೆ ಮಾಡುವ ರೊಟ್ಟಿಯಾಗುವುದು, ಇದುವೇ “ಪರಮ ಪ್ರಸಾದ’ ಎಂದರು.

ಕುಂದಾಪುರ ಸಂತ ಮೇರಿಸ್‌ ಪಿ.ಯು. ಕಾಲೇಜಿನ ಪ್ರಾಂಶುಪಾಲ, ಧರ್ಮಗುರು ವಂ| ಪ್ರವೀಣ್‌ ಅಮ್ರತ್‌ ಮಾರ್ಟಿಸ್‌, ಸಹಾಯಕ ಧರ್ಮಗುರು ವಂ| ರೋಯ್‌ ಲೋಬೊ ಬಲಿದಾನದಲ್ಲಿ ಭಾಗಿಯಾದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.