ಕುಂದಾಪುರ: ಗಾಳಿ ಮಳೆಗೆ ಲಕ್ಷಾಂತರ ರೂ. ನಷ್ಟ
Team Udayavani, Jul 13, 2018, 6:10 AM IST
ಕುಂದಾಪುರ: ತಾಲೂಕಿನೆಲ್ಲೆಡೆ ಗುರುವಾರ ಉತ್ತಮ ಮಳೆಯಾಗಿದ್ದು, ಹಲವೆಡೆ ಗಾಳಿ – ಮಳೆಗೆ ಮನೆಗಳಿಗೆ ಹಾನಿ
ಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ನೇರಳಕಟ್ಟೆ : ಮನೆಗೆ ಹಾನಿ ನೇರಳಕಟ್ಟೆಯ ವಾಮನ ನಾಯಕ ಅವರ ಮನೆಗೆ ಮಳೆಯಿಂದಾಗಿ ಹಾನಿ ಯಾಗಿದ್ದು, ಸುಮಾರು 50 ಸಾವಿರ ರೂ. ,ಕಂದಾವರ ಗ್ರಾಮದ ಸಾಧು ಗಾಣಿಗ ಅವರ ಮನೆ ಕುಸಿದು 20 ಸಾವಿರ ರೂ. ನಷ್ಟವಾಗಿದೆ.
ಬಸ್ರೂರು : ಮರ ಬಿದ್ದು ಹಾನಿ
ಬಸ್ರೂರು ಗ್ರಾಮದ ನೀಲು ಮೊಗವೀರ ಅವರ ಮನೆ ಮೇಲೆ ಮರ ಬಿದ್ದು, ಸುಮಾರು 15 ಸಾವಿರ ರೂ., ಕರ್ಕುಂಜೆ ಗ್ರಾಮದ ಕಿಶೊರಿ ವಿ. ಶೆಟ್ಟಿ ಅವರ ಮನೆಯ ಗೋಡೆ ಕುಸಿದು ಅಂದಾಜು 25 ಸಾವಿರ ರೂ. ನಷ್ಟ ಸಂಭವಿಸಿದೆ.
76 ಹಾಲಾಡಿ ಗ್ರಾಮದ ರಾಮ ನಾಯ್ಕ ಅವರ ಮನೆಯ ಸಿಮೆಂಟು ಶೀಟು ಹಾರಿ ಸುಮಾರು 5 ಸಾವಿರ ರೂ. , ಕೆರಾಡಿ ಗ್ರಾಮದ ಕಾವೇರಿ ನಾಯಕ ಅವರ ಮನೆಯ ಮೇಲ್ಛಾವಣಿಯು ಗಾಳಿ- ಮಳೆಗೆ ಹಾನಿ ಯಾಗಿದೆ. ಕಂದಾವರ ಗ್ರಾಮದ ಸಣ್ಣಮ್ಮ ಶೆಡ್ತಿ ಅವರ ಮನೆಯ ತಗಡು ಶೀಟು ಹಾರಿ ಸಾವಿರಾರು ರೂ. ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ