ಕುಂದಾಪುರ: ಮರಳು ಸಮಸ್ಯೆ ನಿವಾರಿಸಲು ಮನವಿ


Team Udayavani, Mar 15, 2019, 1:00 AM IST

maralu-samasye.jpg

ಕುಂದಾಪುರ: ತೀವ್ರ ಗೊಳ್ಳುತ್ತಿರುವ ಮರಳು ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ ಕಟ್ಟಡ ಕಾರ್ಮಿಕರ ಸಮಸ್ಯೆ ನಿವಾರಿಸಬೇಕು ಎಂದು ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಗುರುವಾರ ತಾಲೂಕಾಡಳಿತಕ್ಕೆ ಮನವಿ ಮಾಡಿದೆ.

ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಇಲ್ಲಿನ ಶಾಸಿŒ ಸರ್ಕಲ್‌ನಲ್ಲಿ ಒಟ್ಟಾಗಿ ಮನವಿ ಸಲ್ಲಿಸಿದರು.

ಸಮಸ್ಯೆ ನಿವಾರಣೆಗಾಗಿ ಮಾ.14 ರಿಂದ ಹಗಲು ರಾತ್ರಿ ಧರಣಿ ನಡೆಸಲು ಚುನಾವಣಾ ಘೋಷಣೆಗೆ ಮುನ್ನವೇ ನಿರ್ಧರಿಸಿ 6 ಸಾವಿರ ಕರಪತ್ರ ಹಂಚಲಾಗಿತ್ತು. ಆದರೆ ಮುಷ್ಕರಕ್ಕೆ ಪರವಾನಗಿ ದೊರೆಯದ ಕಾರಣ ಮನವಿ ಮಾತ್ರ ನೀಡಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಸುರೇಶ್‌ ಕಲ್ಲಾಗರ ತಿಳಿಸಿದರು. 

2018 ಜೂನ್‌ನಿಂದ ಮರಳು ದೊರೆಯದೇ ಕಟ್ಟಡ, ಹೊಯ್ಗೆ ಕಾರ್ಮಿಕರು, ಕಟ್ಟಡ ನಿರ್ಮಾಣಕಾರರು ತೊಂದರೆಗೆ ಒಳಗಾಗಿದ್ದಾರೆ. ಈವರೆಗೆ ಅನೇಕ ಹೋರಾಟಗಳು ನಡೆಸಿದಾಗ ಶೀಘ್ರ ಮರಳು ದೊರಕಿಸುವ ಹುಸಿ ಭರವಸೆ ದೊರಕಿದೆ. ಇನ್ನು ಈ ವರ್ಷ ಕೇವಲ 2 ತಿಂಗಳಷ್ಟೇ ಕೆಲಸ ಮಾಡಲು ಅವಕಾಶ ಇದೆ.

ಹೊಸದಾಗಿ 23 ಮರಳು ದಿಬ್ಬಗಳನ್ನು ಗುರುತಿಸಿದ್ದರೂ 2-3 ದಿನಗಳಲ್ಲಿ ಮರಳು ದೊರೆಯುತ್ತದೆ ಎಂದು ಹೇಳಿದ್ದರೂ ಮರಳು ಮಾತ್ರ ದೊರೆಯುತ್ತಿಲ್ಲ. ಜೂನ್‌ ನಂತರ ಮೀನುಗಾರಿಕಾ ಸಂತತಿ ವೃದ್ಧಿಗಾಗಿ ಮರಳುಗಾರಿಕೆ ಇಲ್ಲ. ನಂತರ ನದಿಯಲ್ಲಿ ನೀರು ಭರ್ತಿಯಾಗಿದೆ ಎಂದು, ಬಳಿಕ ಸಿಆರ್‌ಝೆಡ್‌ ಪ್ರದೇಶ ಎಂದು ಮರಳಿಗೆ ಅಡ್ಡಿ ಮುಗಿಯುವುದೇ ಇಲ್ಲ. ಈ ಮರಳಿನ ಅಭಾವದಿಂದಾಗಿ ಕಟ್ಟಡ ಕಾರ್ಮಿಕರಲ್ಲಿ ಅತೃಪ್ತಿ ಉಂಟಾಗಿದ್ದು ಚುನಾವಣಾ ಬಹಿಷ್ಕಾರ ಕೈಗೊಳ್ಳುವ ಸಾಧ್ಯತೆಯಿದೆ. ಜಿಲ್ಲಾದ್ಯಂತ 7,500ಕ್ಕೂ ಹೆಚ್ಚು ಸದಸ್ಯರಿದ್ದು ಈ ಕುರಿತು ಜಿಲ್ಲಾಡಳಿತ ಗಮನಹರಿಸಬೇಕಿದೆ. ಮರಳು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಪಡೆಯ ಬೇಕಾಗಿ ಬಂದಿದ್ದು ಸರಳವಾಗಿ ಪೂರೈಸುವಂತಾಗ ಬೇಕು. ಯುನಿಟ್‌ಗೆ 2,500 ರೂ.ಗಳಲ್ಲಿ ಮರಳು ಸಿಗುವಂತಾಗಬೇಕು, ವರ್ಷವಿಡಿ ಮರಳು ದೊರೆಯಬೇಕು, ಸರಕಾರ ಮಧ್ಯಪ್ರವೇಶ 
ಮಾಡಬೇಕು ಎಂದು ಬೇಡಿಕೆಗಳನ್ನು ಇಡಲಾಯಿತು.

ಸಂಘಟನೆ ಅಧ್ಯಕ್ಷ ಯು. ದಾಸ ಭಂಡಾರಿ, ಮುಖಂಡ ರಾದ ನರಸಿಂಹ, ವೆಂಕಟೇಶ ಕೋಣಿ, ರಾಮಚಂದ್ರ ನಾವಡ ಮೊದಲಾದವರಿದ್ದರು.  

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.