ಕುಂದಾಪುರ : ಬೀದಿ ಬದಿ ಹಣ್ಣು ವ್ಯಾಪಾರಸ್ಥರ ಅಂಗಡಿ ತೆರವು


Team Udayavani, Apr 10, 2018, 7:30 AM IST

0904kde5.jpg

ಕುಂದಾಪುರ: ಪುರಸಭೆ ವ್ಯಾಪ್ತಿಯ ಮೀನು ಮಾರುಕಟ್ಟೆ ಬಳಿಯ ಬೀದಿಬದಿ ಹಣ್ಣುಗಳ ವ್ಯಾಪರಸ್ಥರ ಗೂಡಂಗಡಿಗಳ ತೆರವು ಕಾರ್ಯ ಸೋಮವಾರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ನಡೆಯಿತು. 

ರಸ್ತೆ ಅಗಲೀಕರಣ ಹಾಗೂ ಸರಿಯಾದ ಚರಂಡಿ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಮೀನು ಮಾರುಕಟ್ಟೆ ಬಳಿ ಇರುವ ಬೀದಿ ಬದಿ ಹಣ್ಣುಗಳ ವ್ಯಾಪಾರಸ್ಥರ ಗೂಡಂಗಡಿಗಳನ್ನು ತೆರವು ಮಾಡಿ, ಮೀನು ಮಾರುಕಟ್ಟೆಯ ಕಟ್ಟಡದಲ್ಲೇ ಬದಲಿ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. 

ಒಟ್ಟು 13 ಮಂದಿ ಹಣ್ಣುಗಳ ವ್ಯಾಪಾರಸ್ಥರಿದ್ದು, ಅವರು ಕಳೆದ ಹಲವು ವರ್ಷಗಳಿಂದಲೂ ಅಲ್ಲಿ ವ್ಯಾಪಾರವನ್ನು ನಡೆಸುತ್ತಿದ್ದರು. 6 ವರ್ಷದ ಹಿಂದೆ ಅಲ್ಲಿ ಶೀಟು ಹಾಕಿ ವ್ಯವಸ್ಥೆ ಮಾಡಿಕೊಡಲಾಗಿತ್ತು. ಆದರೆ ಅದು ರಸ್ತೆಗೆ ತಾಗಿಕೊಂಡೇ ಇರುವ ಕಾರಣ ಅಲ್ಲಿ ರಸ್ತೆ ಅಗಲೀಕರಣ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂತು. 

ಚರಂಡಿ ಸಮಸ್ಯೆಗೂ ಮುಕ್ತಿ..!
ಮೀನು ಮಾರುಕಟ್ಟೆ ಬಳಿ ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಇಲ್ಲಿ ದುರ್ನಾತ ಬೀರುತ್ತಿದೆ. ಮೀನು ಮಾರುಕಟ್ಟೆಯ ಕೊಳಚೆ ನೀರು ಹೋಗಲು ಪರ್ಯಾಯ ವ್ಯವಸ್ಥೆಯೇ ಇಲ್ಲ. ಈಗ ಗೂಡಂಗಡಿಗಳನ್ನು ತೆರವುಗೊಳಿಸಿದ್ದರಿಂದ ಚರಂಡಿ ಕಾರ್ಯವನ್ನು ಕೂಡ ಪೂರ್ಣಗೊಳಿಸಿದರೆ ಎಲ್ಲರಿಗೂ ಅನುಕೂಲವಾಗಲಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.

ಮೀನು ವ್ಯಾಪಾರಸ್ಥರ ತಕರಾರು
ಈ ಗೂಡಂಗಡಿಗಳನ್ನು ತೆರವು ಮಾಡಿದ್ದು, ಪಕ್ಕದಲ್ಲೇ ಇರುವ ಮೀನು ಮಾರುಕಟ್ಟೆಯ ಒಂದು ಬದಿಯಲ್ಲಿ ಹಣ್ಣಿನ ವ್ಯಾಪಾರಸ್ಥರಿಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದಕ್ಕೆ ಮೀನು ವ್ಯಾಪಾರಸ್ಥರು ತಕಾರರು ತೆಗೆದಿದ್ದು, ನಮಗೆ ಹೋಗಲು 3 ಕಡೆಗಳಲ್ಲಿ ದಾರಿ ಬೇಕು. ಅದಕ್ಕೆ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ತೊಂದರೆ ಆಗದಂತೆ ವ್ಯವಸ್ಥೆ ಮಾಡಿ
ಇನ್ನು ಪುರಸಭೆಯ ಬೀದಿ ಬದಿ ವ್ಯಾಪರಸ್ಥರ ಸಂಘದ ಮುಖ್ಯಸ್ಥೆ ಚಿಕ್ಕು ಅವರು “ಉದಯವಾಣಿ’ಯೊಂದಿಗೆ ಮಾತನಾಡಿ, ನಾವು ಹಲವು ವರ್ಷಗಳಿಂದ ಇಲ್ಲೇ ಇದ್ದೇವು. ಈಗ ರಸ್ತೆಗಾಗಿ ನಮ್ಮನ್ನು ಹಿಂದಿನ ಮಾರುಕಟ್ಟೆಯ ಕಟ್ಟಡಕ್ಕೆ ಕಳುಹಿಸಿದ್ದಾರೆ. ಅದಕ್ಕೆ ಮೀನು ಮಾರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎರಡೂ ಕಡೆಯವರಿಗೂ ತೊಂದರೆಯಾಗದ ರೀತಿಯಲ್ಲಿ ಪುರಸಭೆ ಕ್ರಮಕೈಗೊಳ್ಳಲಿ ಎಂದು ಅವರು ವಿನಂತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.