ಹೊರ ಜಿಲ್ಲೆಯಿಂದ ಬಂದ ವಲಸೆ ಕಾರ್ಮಿಕರಿಗೆ ಕುಂದಾಪುರದಲ್ಲಿ ವಸತಿ ವ್ಯವಸ್ಥೆ
Team Udayavani, Mar 28, 2020, 7:18 PM IST
ತೆಕ್ಕಟ್ಟೆ : ಹೊರ ಜಿಲ್ಲೆಯಿಂದ ಬಂದ ಸುಮಾರು 40 ವಲಸೆ ಕಾರ್ಮಿಕರಿಗೆ ಊಟ ಹಾಗೂ ವಸತಿ ಸೌಕರ್ಯವನ್ನು ಮಾನ್ಯ ಸಹಾಯಕ ಆಯುಕ್ತರ ನಿರ್ದೇಶನದಂತೆ ಕುಂದಾಪುರದ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ರಾ.ಹೆ.6 ರ ಮೂಲಕ ನಡೆಸುಕೊಂಡು ಬರುತ್ತಿರುವ ಕಾರ್ಮಿಕ ರನ್ನು ಗುರುತಿಸಿ ಅವರನ್ನು ಸೇರ್ಪಡೆಗೊಳಿಸಲಿದ್ದಾರೆ ಎಂದು ಕಚೇರಿಯ ಮೂಲಗಳು ತಿಳಿಸಿದೆ.
ಈ ಸಂದರ್ಭದಲ್ಲಿ ಭರತ್ ವಿ ಶೆಟ್ಟಿ ರಾಜಸ್ವ ನಿರೀಕ್ಷಕರು ಕುಂದಾಪುರ, ಆನಂದ್ ಡಿ ಎಮ್ , ಆನಂದ ಕುಮಾರ್ , ಅಫ್ರೋಜ್ ಗ್ರಾಮಲೆಕ್ಕಿಗರು, ತಿಪ್ಪೇಸ್ವಾಮಿ ತಹಶಿಲ್ದಾರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ