ಕುಂದಾಪುರ ಉಪ ವಿಭಾಗ : ಶತ ಪ್ರತಿಶತಕ್ಕಿಂತ ಹೆಚ್ಚು ಗುರಿ ಸಾಧನೆ, ಇಲಾಖೆಯಿಂದ ಮೆಚ್ಚುಗೆ


Team Udayavani, May 6, 2022, 7:03 AM IST

ಕುಂದಾಪುರ ಉಪ ವಿಭಾಗ : ಶತ ಪ್ರತಿಶತಕ್ಕಿಂತ ಹೆಚ್ಚು ಗುರಿ ಸಾಧನೆ, ಇಲಾಖೆಯಿಂದ ಮೆಚ್ಚುಗೆ

ಉಡುಪಿ : ಕುಂದಾಪುರ ಉಪ ವಿಭಾಗವು 2021ರ ನವಂಬರ್‌ನಿಂದ 2022ರ ಮಾರ್ಚ್‌ವರೆಗೆ ನ್ಯಾಯಾಲಯದ ವಿವಾದಾಸ್ಪದ ಪ್ರಕರಣಗಳ ವಿಲೇವಾರಿಯಲ್ಲಿ ಶತ ಪ್ರತಿಶತಕ್ಕಿಂತ ಹೆಚ್ಚು ಗುರಿ ಸಾಧನೆ ಮಾಡಿದೆ. ಕುಂದಾಪುರ ಉಪವಿಭಾಗದ ಈ ವಿಶೇಷ ಸಾಧನೆಗಾಗಿ ಉಪ ವಿಭಾಗಾಧಿಕಾರಿ ಕೆ. ರಾಜು ಮತ್ತು ಕಚೇರಿ ಅಧಿಕಾರಿ, ಸಿಬಂದಿ ವರ್ಗಕ್ಕೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಶ್ಲಾಘನೆ ವ್ಯಕ್ತಪಡಿಸಿ ಅಭಿನಂದನ ಪತ್ರ ಕಳುಹಿಸಿದ್ದಾರೆ.

ಕುಂದಾಪುರ ಎಸಿ ಕೋರ್ಟ್‌ನಲ್ಲಿ ಪಹಣಿ ತಿದ್ದುಪಡಿ, ಖಾತಾ ಬದಲಾವಣೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತಾದ ಕರ್ನಾಟಕ ಭೂ ಕಂದಾಯ 1964ರ ಕಲಂ 49 ಮತ್ತು 136/2ರಂತೆ ಮೇಲ್ಮನವಿ ಸಲ್ಲಿಸಿದ ಪ್ರಕರಣಗಳಲ್ಲಿ 1,953 ಹಳೆ ಪ್ರಕರಣಗಳು ಬಾಕಿ ಇವೆ. ಎಪ್ರಿಲ್‌ನಲ್ಲಿ 215 ಅರ್ಜಿಗಳು ಸ್ವೀಕಾರವಾಗಿದ್ದು, ಒಟ್ಟು 2,168 ಪ್ರಕರಣಗಳಾಗಿವೆ.

ಮಾರ್ಚ್‌ನಲ್ಲಿ 200, ಎಪ್ರಿಲ್‌ನಲ್ಲಿ 200 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 1,968 ಅರ್ಜಿಗಳು ವಿಲೇಗೆ ಬಾಕಿ ಇವೆ. ಎಸಿ ಕೋರ್ಟ್‌ ಅರ್ಜಿ ವಿಲೇಗೆ ಕಂದಾಯ ಇಲಾಖೆ ತಿಂಗಳಿಗೆ 100 ಅರ್ಜಿಗಳನ್ನು ವಿಲೇ ಮಾಡಲು ಗುರಿ ನೀಡಿದ್ದು, ರಾಜ್ಯದಲ್ಲಿಯೇ ಉಡುಪಿ ಜಿಲ್ಲೆಯ ಕುಂದಾಪುರ ಉಪ ವಿಭಾಗವು ಗರಿಷ್ಠ ಅರ್ಜಿಗಳನ್ನು ವಿಲೇವಾರಿ ಮಾಡಿದೆ.

ಇತರ ಜಿಲ್ಲೆಗಳಲ್ಲಿ 2 ಉಪ ವಿಭಾಗ ಕಚೇರಿಗಳಿದ್ದರೂ ಗರಿಷ್ಠ ಪ್ರಮಾಣದಲ್ಲಿ ಅರ್ಜಿ ವಿಲೇ ಮಾಡಲು ಸಾಧ್ಯವಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಉಪ ವಿಭಾಗ ಒಂದೆ ಇದ್ದರೂ ಉತ್ತಮ ಸಾಧನೆ ತೋರಿದ್ದಕ್ಕೆ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.